More

    ಪತಿಯ ಅಗಲಿಕೆ ಬೆನ್ನಲ್ಲೇ ಪೋಷಕರು ಮಾಡಿದ ನಿರ್ಧಾರಕ್ಕೆ ಬೇಸತ್ತು ಗೃಹಿಣಿ ನೇಣಿಗೆ ಶರಣು

    ಮೈಸೂರು: ಪತಿಯ ಅಕಾಲಿಕ ನಿಧನದಿಂದ ಬೇಸತ್ತು ಗೃಹಿಣಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ನಗರದ ಜೆ.ಪಿ.ನಗರದಲ್ಲಿ ಭಾನುವಾರ ನಡೆದಿದೆ.

    ಚಾಂದಿನಿ(25) ಮೃತ ದುರ್ದೈವಿ. 5 ವರ್ಷಗಳ ಹಿಂದೆ ಚಾಂದಿನಿ ಹಾಗೂ ಮಧುಸೂಧನ್ ವಿವಾಹ ನಡೆದಿತ್ತು. ಬಹಳ ಸಂತೋಷ ಜೀವನ ನಡೆಸುತ್ತಿದ್ದ ಕುಟುಂಬಕ್ಕೆ ಬರಸಿಡಿಲು ಎಂಬಂತೆ 21 ದಿನಗಳ ಹಿಂದೆ ಮಧುಸೂಧನ್ ಮೃತ ಪಟ್ಟಿದ್ದರು.

    ಇದನ್ನೂ ಓದಿ: ಒಡಿಶಾ ಬ್ಯೂಟಿ ಬಗ್ಗೆ ಟ್ವೀಟ್​ ಮಾಡಿದ್ದಕ್ಕೇ ಕಿಡಿಕಾರಿದ ನೆಟ್ಟಿಗರಿಗೆ ತಿರುಗೇಟು ನೀಡಿದ ಆರ್​ಜಿವಿ!

    ಪತಿ ಸಾವಿನ ಬಳಿಕ ಚಾಂದಿನಿಗೆ ಮತ್ತೊಂದು ಮದುವೆ ಮಾಡಲು ಪೋಷಕರು ನಿರ್ಧರಿಸಿದ್ದರು. ಆದರೆ, ಪತಿಯ ನೆನಪಿನಿಂದ ಹೊರಬರಲಾಗದ ಚಾಂದಿನಿ, ಪೋಷಕರ ನಿರ್ಧಾರಕ್ಕೆ ಬೇಸತ್ತು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಡ್ರೋನ್​ ಪ್ರತಾಪ್​ ಬಡತನದ ಬೇಗೆ ಕಟ್ಟುಕಥೆ: ಅವನ ಕುಟುಂಬ ಹಿನ್ನೆಲೆ ಏನು ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts