ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ದು ಎಚ್.ಡಿ.ಕೆ: ಸಚಿವ ಚೆಲುವರಾಯಸ್ವಾಮಿ ಆರೋಪ
ಮಂಡ್ಯ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ನಾಯಕರು ಮತಬೇಟೆಯಲ್ಲಿ ತೊಡಗಿದ್ದಾರೆ. ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪ ಮಾಡುವುದು ಸಹಜ ಇದೀಗ ಅದಕ್ಕೆ ಪೂರಕವೆಂಬಂತೆ ಕೃಷಿ ಸಚಿವ ಚೆಲುವರಾಯಸ್ವಾಮಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಫೋನ್ ಟ್ಯಾಪಿಂಗ್ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಈ ಕುರಿತು ಮಾತನಾಡಿದ ಚೆಲುವರಾಯಸ್ವಾಮಿ 2019ರ ಲೋಕಸಭೆ ಚುನಾವಣೆ ಸಮಯದಲ್ಲಿ ನಿರ್ಮಲಾನಂದ ಶ್ರೀಗಳ ಪೋನ್ ಟ್ಯಾಪಿಂಗ್ ಮಾಡಿಸಿದ್ದು ಯಾರು. … Continue reading ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ದು ಎಚ್.ಡಿ.ಕೆ: ಸಚಿವ ಚೆಲುವರಾಯಸ್ವಾಮಿ ಆರೋಪ
Copy and paste this URL into your WordPress site to embed
Copy and paste this code into your site to embed