ಕೆಂಪೇಗೌಡರು-ಬೆಂಗಳೂರನ್ನು ಕೊಂಡಾಡಿದ ಪ್ರಧಾನಿ ಮೋದಿ: ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಿರುವ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನ ಅನಾವರಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ‘ಕರ್ನಾಟಕದ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದರು. ಕೆಂಪೇಗೌಡರ ದೂರದೃಷ್ಟಿಯಲ್ಲಿ ನಿರ್ಮಾಣವಾದ ಬೆಂಗಳೂರಿನ್ನು ಕೊಂಡಾಡಿದರು. ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿದ ಬಳಿಕ ವಿಮಾನ ನಿಲ್ದಾಣ ಸಮೀಪದ ಭುವನಹಳ್ಳಿ ಏರ್ಪಡಿಸಿದ್ದ ಬೃಹತ್ ಸಮಾವೇಶದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಬೆಂಗಳೂರಿನ ವಿಶೇಷ ಕಾರ್ಯಕ್ರಮಕ್ಕೆ ಆಗಮಿಸಿದ್ದು ನನ್ನ ಸೌಭಾಗ್ಯ. ಬೆಂಗಳೂರು ನಗರಕ್ಕೆ … Continue reading ಕೆಂಪೇಗೌಡರು-ಬೆಂಗಳೂರನ್ನು ಕೊಂಡಾಡಿದ ಪ್ರಧಾನಿ ಮೋದಿ: ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ…
Copy and paste this URL into your WordPress site to embed
Copy and paste this code into your site to embed