ಪ್ರಧಾನಿ ಕಾರ್ಯಕ್ರಮಕ್ಕೆ ಬರುವವರಿಗೆ ಭೋಜನ ವ್ಯವಸ್ಥೆ; ಏನೇನಿದೆ ‘ಮೆನು’ನಲ್ಲಿ?

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಏರ್ಪೋರ್ಟ್ ಬಳಿ ಇಂದು ನಾಡಪ್ರಭು ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣ ಮಾಡಲಿದ್ದಾರೆ. ಈ ಸಮಾರಂಭಕ್ಕೆ ಬರುವ ಲಕ್ಷಾಂತರ ಜನರಿಗಾಗಿ ಮಧ್ಯಾಹ್ನದ ಭೋಜನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12.45ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಇನ್ನೊಂದೆಡೆ ಭೋಜನ ವ್ಯವಸ್ಥೆ ಇರಲಿದೆ. ಬೆಳಗ್ಗೆಯಿಂದಲೇ ಜನ ಆಗಮಿಸುವ ಕಾರಣ ಬೆಳಗಿನ ತಿಂಡಿಗೂ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಗೆ ಟೊಮ್ಯಾಟೊ ಬಾತ್, ಮೊಸರು ಬಜ್ಜಿ, ಮೈಸೂರು ಪಾಕ್ ಸಿದ್ಧವಾಗಿವೆ. ಮಧ್ಯಾಹ್ನದ ಊಟಕ್ಕೆ ಪಲಾವ್, ಮೊಸರು … Continue reading ಪ್ರಧಾನಿ ಕಾರ್ಯಕ್ರಮಕ್ಕೆ ಬರುವವರಿಗೆ ಭೋಜನ ವ್ಯವಸ್ಥೆ; ಏನೇನಿದೆ ‘ಮೆನು’ನಲ್ಲಿ?