ಕನ್ನಡ ವಾತಾವರಣದಲ್ಲಿ ಇಂಗ್ಲಿಷ್ ಕಲಿಯಿರಿ ; ನಾಡೋಜ ವೂಡೇ ಪಿ.ಕೃಷ್ಣ ಸಲಹೆ
ಬೆಂಗಳೂರು : ಸ್ಮರ್ಧಾತ್ಮಕ ಜಗತ್ತಿನಲ್ಲಿ ಭಾಷೆಯ ಬಳಕೆ ಮತ್ತು ಕಲಿಕೆ ಬಹಳ ಪ್ರಮುಖವಾಗಿದ್ದು, ಇಂಗ್ಲಿಷ್ ಅತ್ಯಂತ ಅವಶ್ಯಕ ಭಾಷೆಯಾಗಿದೆ. ಆದರೆ ಕನ್ನಡ ವಾತಾವರಣದಲ್ಲಿ ಇಂಗ್ಲಿಷನ್ನು ಕಲಿಯುವುದನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ನಾಡೋಜ ವೂಡೇ ಪಿ.ಕೃಷ್ಣ ಸಲಹೆ ನೀಡಿದ್ದಾರೆ. ಶೇಷಾದ್ರಿಪುರಂ ಸ್ವತಂತ್ರ ಪಿಯು ಕಾಲೇಜಿನ 52ನೇ ವಾರ್ಷಿಕೋತ್ಸವವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿದ ಅವರು, ಆಧುನಿಕತೆಯ ವೇಗಕ್ಕೆ ತಕ್ಕಂತೆ ನಮ್ಮ ಭಾಷೆ, ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಕನ್ನಡ ವಾತಾವರಣದಲ್ಲಿ ಇಂಗ್ಲಿಷ್ ಕಲಿಯುವುದರಿಂದ ಯಾವುದೇ ಅಪಾಯ ಇಲ್ಲ. ಯಾವುದೇ … Continue reading ಕನ್ನಡ ವಾತಾವರಣದಲ್ಲಿ ಇಂಗ್ಲಿಷ್ ಕಲಿಯಿರಿ ; ನಾಡೋಜ ವೂಡೇ ಪಿ.ಕೃಷ್ಣ ಸಲಹೆ
Copy and paste this URL into your WordPress site to embed
Copy and paste this code into your site to embed