ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ ಖಂಡನೀಯ: ನಟ ಪವನ್​ ಕಲ್ಯಾಣ್​ ಕಿಡಿ

ಅಮರಾವತಿ: ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಖಂಡಿಸಿರುವ ತೆಲುಗು ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಇದು ದ್ವೇಷ ರಾಜಕಾರಣದ ಪರಮಾವಧಿ ಎಂದು ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಪವನ್​ ಕಲ್ಯಾಣ್​ ಅವರನ್ನು ಬಂಧಿಸಿರುವ ರೀತಿ ಸರಿಯಿಲ್ಲ ಅವರನ್ನು ಬಂಧನವನ್ನು ನಾವು ಖಂಡಿಸುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಘಟನೆಗಳು ನಡೆಯುವುದು ದುರದೃಷ್ಟಕರ ಎಂದು ಹೇಳಿದ್ದಾರೆ. ಇದನ್ನೂ ಓದಿ: ನನ್ನನ್ನು … Continue reading ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ ಖಂಡನೀಯ: ನಟ ಪವನ್​ ಕಲ್ಯಾಣ್​ ಕಿಡಿ