More

    ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ ದೇವರ ಮೂರ್ತಿ ಧ್ವಂಸ ಮಾಡಿದ ವ್ಯಕ್ತಿ: ಹಿಂದು ಸಂಘಟನೆ ಆಕ್ರೋಶ

    ತ್ರಿಸ್ಸೂರ್​: ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಮೂಲಸ್ಥಾನದಲ್ಲಿದ್ದ ಪ್ರಮುಖ ದೇವರ ಮೂರ್ತಿಯನ್ನು ಧ್ವಂಸ ಮಾಡಿರುವ ಘಟನೆ ಕೇರಳದ ಕೊಡುಂಗಲ್ಲೂರಿನಲ್ಲಿರುವ ಶ್ರೀ ಕುರುಂಬಾ ಭಗವತಿ ದೇವಸ್ಥಾನದಲ್ಲಿ ನಡೆದಿದೆ.

    ಈ ಘಟನೆ ಇಂದು ಬೆಳಗ್ಗೆ 4.30 ಸುಮಾರಿಗೆ ನಡೆದಿದೆ. ಮೂಲಗಳ ಪ್ರಕಾರ ಆರೋಪಿಯು ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.

    ಈ ಘಟನೆಯನ್ನು ಖಂಡಿಸಿರುವ ಹಿಂದು ಐಕ್ಯ ವೇದಿ ಹೆಸರಿನ ಹಿಂದು ಸಂಘಟನೆ, ತಾಲೂಕಿನ ಮಟ್ಟದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. (ಏಜೆನ್ಸೀಸ್​)

    ಸಿದ್ದರಾಮಯ್ಯನವರ ಸರ್ಟಿಫಿಕೇಟ್ ಅಗತ್ಯವಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ ವ್ಯಂಗ್ಯ

    1959ರಲ್ಲಿ 10 ಗ್ರಾಂ ಚಿನ್ನದ ಬೆಲೆ ಎಷ್ಟಿತ್ತು ಗೊತ್ತಾ? ಹಳೆಯ ಬಿಲ್​ ನೋಡಿದ್ರೆ ನಿಮ್ಮ ಹುಬ್ಬೇರೋದು ಗ್ಯಾರೆಂಟಿ!

    ನಿಖಿಲ್ ಕುಮಾರಸ್ವಾಮಿ ಓರ್ವ ಅಪ್ರಬುದ್ಧ; ಸುಮಲತಾ ತಿರುಗೇಟು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts