ಸಿದ್ದು ಬಣಕ್ಕೆ ಡಿಕೆಶಿ ಬಣ ಟಕ್ಕರ್: ರಾಜ್ಯ ಯುವ ಕಾಂಗ್ರೆಸ್ಗೆ ಜನವರಿಯಿಂದ ನಲಪಾಡ್ ಅಧ್ಯಕ್ಷ!
ಬೆಂಗಳೂರು: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಜನವರಿಯಿಂದ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹಾಲಿ ಅಧ್ಯಕ್ಷ ರಕ್ಷಾ ರಾಮಯ್ಯ ಅವರು 2022ರ ಜನವರಿ 31ರವರೆಗೆ ಮುಂದುವರಿಯಲಿದ್ದು, ಬಳಿಕ ನಲಪಾಡ್ಗೆ ಜವಾಬ್ದಾರಿ ವಹಿಸಲಾಗುತ್ತದೆ ಎಂದು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ತಿಳಿಸಿದ್ದಾರೆ. ರಕ್ಷಾ ರಾಮಯ್ಯ ಪರವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಣ ಕೆಲಸ ಮಾಡಿದ್ದರೆ, ನಲಪಾಡ್ ಪರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಟ್ಟಿಯಾಗಿ ನಿಂತಿದ್ದರು. ಶ್ರೀನಿವಾಸ್ ನಿರ್ಧಾರದಿಂದಾಗಿ ಸದ್ಯಕ್ಕೆ … Continue reading ಸಿದ್ದು ಬಣಕ್ಕೆ ಡಿಕೆಶಿ ಬಣ ಟಕ್ಕರ್: ರಾಜ್ಯ ಯುವ ಕಾಂಗ್ರೆಸ್ಗೆ ಜನವರಿಯಿಂದ ನಲಪಾಡ್ ಅಧ್ಯಕ್ಷ!
Copy and paste this URL into your WordPress site to embed
Copy and paste this code into your site to embed