ಕಾಂಗ್ರೆಸ್​ ಅಡಳಿತದಲ್ಲಿ ಗೂಂಡಾ ರಾಜಕಾರಣ ರಾರಾಜಿಸುತ್ತಿದೆ: ನಳಿನ್​ ಕುಮಾರ್​ ಕಟೀಲ್

ಬೆಳಗಾವಿ: ಜೈನಮುನಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪಾರದರ್ಶಕವಾಗಿ ನಡೆಯಬೇಕು. ಇದರ ಹಿಂದೆ ಯಾರ ಕೈವಾಡ ಇದೆ ಎಂಬುದು ಬಯಲಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ಈ ಕುರಿತು ಮಾತನಾಡಿದ ಕಟೀಲ್​ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂಬ ನಿಟ್ಟಿನಲ್ಲಿ ಸತ್ಯಶೋಧನಾ ಸಮಿತಿ ಮಾಡಿಕೊಂಡು ಸ್ಥಳಕ್ಕೆ ಭೇಟಿ ಕೊಡುತ್ತಿದ್ದೇವೆ. ಕ್ಷೇತ್ರಕ್ಕೆ ಹೋಗಿ ಪರಿಶೀಲನೆ ಮಾಡುತ್ತೇವೆ. ಜನರ ಅಭಿಪ್ರಾಯ ಹಾಗೂ ತನಿಖಾ ವರದಿ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ. ಭಾವನೆಗೆ ಧಕ್ಕೆ ಆಗಬಾರದು ನಾವು ಸರ್ಕಾರ, ಪೊಲೀಸರು … Continue reading ಕಾಂಗ್ರೆಸ್​ ಅಡಳಿತದಲ್ಲಿ ಗೂಂಡಾ ರಾಜಕಾರಣ ರಾರಾಜಿಸುತ್ತಿದೆ: ನಳಿನ್​ ಕುಮಾರ್​ ಕಟೀಲ್