ಕಾಂಗ್ರೆಸ್ ಅಡಳಿತದಲ್ಲಿ ಗೂಂಡಾ ರಾಜಕಾರಣ ರಾರಾಜಿಸುತ್ತಿದೆ: ನಳಿನ್ ಕುಮಾರ್ ಕಟೀಲ್
ಬೆಳಗಾವಿ: ಜೈನಮುನಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪಾರದರ್ಶಕವಾಗಿ ನಡೆಯಬೇಕು. ಇದರ ಹಿಂದೆ ಯಾರ ಕೈವಾಡ ಇದೆ ಎಂಬುದು ಬಯಲಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ಈ ಕುರಿತು ಮಾತನಾಡಿದ ಕಟೀಲ್ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂಬ ನಿಟ್ಟಿನಲ್ಲಿ ಸತ್ಯಶೋಧನಾ ಸಮಿತಿ ಮಾಡಿಕೊಂಡು ಸ್ಥಳಕ್ಕೆ ಭೇಟಿ ಕೊಡುತ್ತಿದ್ದೇವೆ. ಕ್ಷೇತ್ರಕ್ಕೆ ಹೋಗಿ ಪರಿಶೀಲನೆ ಮಾಡುತ್ತೇವೆ. ಜನರ ಅಭಿಪ್ರಾಯ ಹಾಗೂ ತನಿಖಾ ವರದಿ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ. ಭಾವನೆಗೆ ಧಕ್ಕೆ ಆಗಬಾರದು ನಾವು ಸರ್ಕಾರ, ಪೊಲೀಸರು … Continue reading ಕಾಂಗ್ರೆಸ್ ಅಡಳಿತದಲ್ಲಿ ಗೂಂಡಾ ರಾಜಕಾರಣ ರಾರಾಜಿಸುತ್ತಿದೆ: ನಳಿನ್ ಕುಮಾರ್ ಕಟೀಲ್
Copy and paste this URL into your WordPress site to embed
Copy and paste this code into your site to embed