More

    ಇಂದು ಪ್ರಮಾಣ ವಚನ ಸ್ವೀಕರಿಸುವ ಸಚಿವರ ಪಟ್ಟಿ ಬಿಡುಗಡೆ; ಕರ್ನಾಟಕದ ನಾಲ್ವರಿಗೆ ಮಂತ್ರಿಗಿರಿ

    ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ಪುನರ್​ ರಚನೆ ಇಂದು ಆಗಲಿದೆ. 43 ಹೊಸ ಹಾಗೂ ಹಳೆಯ ಸಚಿವರು ಇಂದು ಸಂಜೆ ಆರು ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕರ್ನಾಟಕದ 4 ನಾಯಕರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ.

    ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆ, ಬೀದರ್​ ಬಿಜೆಪಿ ಸಂಸದ ಭಗವಂತ್​ ಖೂಬಾ, ಚಿತ್ರದುರ್ಗದ ಸಂಸದ ಆನೇಕಲ್​ ನಾರಾಯಣಸ್ವಾಮಿ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ರಾಜೀವ್​​ ಚಂದ್ರಶೇಖರ್​ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ. ಅವರನ್ನೂ ಸೇರಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವವರ ಪಟ್ಟಿ ಈ ಕೆಳಗಿನಂತಿದೆ. (ಏಜೆನ್ಸೀಸ್)

    ಇಂದು ಪ್ರಮಾಣ ವಚನ ಸ್ವೀಕರಿಸುವ ಸಚಿವರ ಪಟ್ಟಿ ಬಿಡುಗಡೆ; ಕರ್ನಾಟಕದ ನಾಲ್ವರಿಗೆ ಮಂತ್ರಿಗಿರಿ

    ಇಂದು ಪ್ರಮಾಣ ವಚನ ಸ್ವೀಕರಿಸುವ ಸಚಿವರ ಪಟ್ಟಿ ಬಿಡುಗಡೆ; ಕರ್ನಾಟಕದ ನಾಲ್ವರಿಗೆ ಮಂತ್ರಿಗಿರಿ

    ಅಣ್ಣನ ಪ್ರೀತಿಗೆ ಬಲಿಯಾದ ತಂಗಿ! ಅಪ್ಪ ಅಮ್ಮನ ಎದುರೇ ಮಗಳ ಗ್ಯಾಂಗ್​ರೇಪ್!

    ಕೇಂದ್ರ ಸಚಿವ ಸಂಪುಟ ಪುನರಚನೆಗೆ ಕ್ಷಣಗಣನೆ: ಘಟಾನುಘಟಿ ಸಚಿವರುಗಳೇ ಸಂಪುಟದಿಂದ ಔಟ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts