ಮೆಟ್ರೋ ನಿಲ್ದಾಣದಲ್ಲಿ ಬ್ಯಾಟರಿ ಚಾಲಿತ ವಾಹನ; ಜನದಟ್ಟಣೆ ಸಂದರ್ಭದಲ್ಲಿ ಉಪಯುಕ್ತ

ರಾಮ ಕಿಶನ್​ ಕೆ.ವಿ. ಬೆಂಗಳೂರು: ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿ ವಿನೂತನ ಸೌಲಭ್ಯ ಕಲ್ಪಿಸುವಲ್ಲಿ ಸದಾ ಒಂದು ಹೆಜ್ಜೆ ಮುಂದಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್​ಸಿಎಲ್​), ಪ್ರಸ್ತುತ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ (ಮೆಜೆಸ್ಟಿಕ್​) ಹಿರಿಯ ನಾಗರಿಕರು ಹಾಗೂ ಅಂಗವಿಕಲ ಪ್ರಯಾಣಿಕರಿಗೆ ನೆರವಾಗಲು ಬ್ಯಾಟರಿಚಾಲಿತ ವಾಹನ ವ್ಯವಸ್ಥೆ ಕಲ್ಪಿಸಿದೆ. ಮೆಜೆಸ್ಟಿಕ್​ ನಿಲ್ದಾಣದ ಟಿಕೆಟ್​ ಕೌಂಟರ್​ನಿಂದ ನಿರ್ಗಮನ ದ್ವಾರಕ್ಕೆ ಕನಿಷ್ಠ 200 ಮೀಟರ್​ ಅಂತರವಿದೆ. ಹೀಗಾಗಿ ಅಲ್ಲಿಯವರೆಗೆ ನಡೆಯಲು ಕಷ್ಟಪಡುವವರಿಗಾಗಿ ವಾಹನ ಸೌಕರ್ಯ ಮಾಡಿದ್ದು, ಸಾರ್ವಜನಿಕರಿಂದ … Continue reading ಮೆಟ್ರೋ ನಿಲ್ದಾಣದಲ್ಲಿ ಬ್ಯಾಟರಿ ಚಾಲಿತ ವಾಹನ; ಜನದಟ್ಟಣೆ ಸಂದರ್ಭದಲ್ಲಿ ಉಪಯುಕ್ತ