ಮೆಟ್ರೋ ನಿಲ್ದಾಣದಲ್ಲಿ ಬ್ಯಾಟರಿ ಚಾಲಿತ ವಾಹನ; ಜನದಟ್ಟಣೆ ಸಂದರ್ಭದಲ್ಲಿ ಉಪಯುಕ್ತ
ರಾಮ ಕಿಶನ್ ಕೆ.ವಿ. ಬೆಂಗಳೂರು: ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿ ವಿನೂತನ ಸೌಲಭ್ಯ ಕಲ್ಪಿಸುವಲ್ಲಿ ಸದಾ ಒಂದು ಹೆಜ್ಜೆ ಮುಂದಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್), ಪ್ರಸ್ತುತ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ (ಮೆಜೆಸ್ಟಿಕ್) ಹಿರಿಯ ನಾಗರಿಕರು ಹಾಗೂ ಅಂಗವಿಕಲ ಪ್ರಯಾಣಿಕರಿಗೆ ನೆರವಾಗಲು ಬ್ಯಾಟರಿಚಾಲಿತ ವಾಹನ ವ್ಯವಸ್ಥೆ ಕಲ್ಪಿಸಿದೆ. ಮೆಜೆಸ್ಟಿಕ್ ನಿಲ್ದಾಣದ ಟಿಕೆಟ್ ಕೌಂಟರ್ನಿಂದ ನಿರ್ಗಮನ ದ್ವಾರಕ್ಕೆ ಕನಿಷ್ಠ 200 ಮೀಟರ್ ಅಂತರವಿದೆ. ಹೀಗಾಗಿ ಅಲ್ಲಿಯವರೆಗೆ ನಡೆಯಲು ಕಷ್ಟಪಡುವವರಿಗಾಗಿ ವಾಹನ ಸೌಕರ್ಯ ಮಾಡಿದ್ದು, ಸಾರ್ವಜನಿಕರಿಂದ … Continue reading ಮೆಟ್ರೋ ನಿಲ್ದಾಣದಲ್ಲಿ ಬ್ಯಾಟರಿ ಚಾಲಿತ ವಾಹನ; ಜನದಟ್ಟಣೆ ಸಂದರ್ಭದಲ್ಲಿ ಉಪಯುಕ್ತ
Copy and paste this URL into your WordPress site to embed
Copy and paste this code into your site to embed