ನಂದಿನಿ ಮತ್ತು ಅಮೂಲ್​ ವಿಲೀನದ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು ಹೀಗೆ…

ಬೆಂಗಳೂರು: ನಂದಿನಿ, ಅಮುಲ್ ವೀಲನ ಮಾಡುವ ಬಗ್ಗೆ ಅಮಿತ್ ಹೇಳಿಕೆ ವಿಚಾರ ವಿವಾದಕ್ಕೆ ಕಾರಣವಾಗಿದ್ದು ಸಿಎಂ ಬಸವರಾಜ ಬೊಮ್ಮಾಯಿ‌ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಂದಿನಿ ಬ್ರ್ಯಾಂಡ್​ ಕರ್ನಾಟಕದ ಹೆಮ್ಮೆಯಾಗಿದ್ದು, ಇದನ್ನು ಅಮೂಲ್​ ಜೊತೆ ವಿಲೀನ ಮಾಡುವ ಬಗ್ಗೆ ಇತ್ತೀಚೆಗೆ ಅಮಿತ್​ ಷಾ ಮಾತನಾಡಿದ್ದಾರೆ ಎಂದು ಆಪಾದಿಸಲಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು ನಂದಿನಿ ಮತ್ತು ಅಮೂಲ್​ ವಿಲೀನ ಆಗಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ ‘ತಪ್ಪು ಕಲ್ಪನೆ, ಊಹೆ … Continue reading ನಂದಿನಿ ಮತ್ತು ಅಮೂಲ್​ ವಿಲೀನದ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು ಹೀಗೆ…