ರೋಣ: ರೈತರಿಗೆ ಆಗುತ್ತಿದ್ದ ಅನ್ಯಾಯಗಳ ವಿರುದ್ಧ ಸಿಡಿದೆದ್ದು ಹೋರಾಟದ ಮೂಲಕ ರೈತರಿಗೆ ನ್ಯಾಯ ಒದಗಿಸಿ ಕೃಷಿ ಕ್ಷೇತ್ರ ಬಲಪಡಿಸಿದ ಕೀರ್ತಿ ರೈತ ಹೋರಾಟಗಾರ ಎಂ.ಡಿ. ನಂಜುಂಡಸ್ವಾಮಿ ಅವರಿಗೆ ಸಲ್ಲುತ್ತದೆ ಎಂದು ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಮುತ್ತಣ್ಣ ಚೌಡರಡ್ಡಿ ಹೇಳಿದರು. ಗುರುವಾರ ಪಟ್ಟಣದ ಎಪಿಎಂಸಿ ಸಭಾಂಗಣದಲ್ಲಿ ಎಂ.ಡಿ. ನಂಜುಂಡಸ್ವಾಮಿ ಅವರ 89ನೇ ಜನ್ಮದಿನ ಆಚರಿಸಿ ಮಾತನಾಡಿದ ಅವರು, 1980ರಲ್ಲಿ ರೈತರಿಗೆ ಹಾಗೂ ಕಾರ್ಮಿಕರಿಗೆ ಸರ್ಕಾರದಿಂದ ಆಗುತ್ತಿದ್ದ ಅನ್ಯಾಯದ ವಿರುದ್ಧ ಸಂಘಟಿತ ಹೋರಾಟ ಮಾಡಿದರು. ನಿರಂತರ ಚಳವಳಿ ನಡೆಸಿ ರೈತರಿಗೆ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅಂತಹ ಮಹಾ ವ್ಯಕ್ತಿಯ ಆದರ್ಶಗಳು ರೈತಕುಲಕ್ಕೆ ಮಾದರಿಯಾಗಿವೆ ಎಂದರು.
ರೈತರ ಧ್ವನಿಯಾಗಿದ್ದ ನಂಜುಂಡಸ್ವಾಮಿ

ನರ ದೌರ್ಬಲ್ಯಕ್ಕೆ ನೆಲ್ಲಿಕಾಯಿಯೇ ರಾಮಬಾಣ! ಇದರ ಅನೇಕ ಪ್ರಯೋಜನಗಳ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರುತ್ತೆ | Gooseberry
Gooseberry : ಪ್ರಕೃತಿಯಲ್ಲಿ ಹಲವು ರೀತಿಯ ಔಷಧಿಗಳಿವೆ. ಅವು ನಮ್ಮ ಕಣ್ಣಿಗೆ ಗೋಚರಿಸುತ್ತಿದ್ದರೂ ಅವುಗಳಲ್ಲಿರುವ ವಿಶೇಷ…
ಕೊರಿಯನ್ನರು, ಚೀನಿಯರು, ಜಪಾನಿಯರು ರಾತ್ರಿ ಹೊತ್ತು ಸ್ನಾನ ಮಾಡೋದೇಕೆ?ಅಚ್ಚರಿಯ ಮಾಹಿತಿ ಇಲ್ಲಿದೆ..! Bathing
Bathing: ದೈಹಿಕ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ನಾನ ಮಾಡಲು ಆರೋಗ್ಯ ತಜ್ಞರು ಶಿಫಾರಸು…
ಬೇಸಿಗೆಯಲ್ಲಿ ಮಾವಿನ ಹಣ್ಣು ತಿನ್ನಿ! ಅನಾರೋಗ್ಯ ದೂರ ಮಾಡಿ…Mango
ಬೆಂಗಳೂರು: ( Mango ) ಬೇಸಿಗೆಯಲ್ಲಿ ಹಣ್ಣುಗಳನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.…