ವೇದಪಾಠ ಬೋಧನೆ ಅತ್ಯಗತ್ಯಉಚಿತ ವಸಂತ ವೇದ ಪಾಠ ಶಿಬಿರ ಉದ್ಘಾಟಿಸಿ ವಿಧ್ವಾಂಸ ಡಾ.ಪಾದೆಕಲ್ಲು ವಿಷ್ಣು ಭಟ್

ಮಂಗಳೂರು: ನಗರದ ನಂತೂರಿನ ಶ್ರೀ ಭಾರತಿ ಕಾಲೇಜು ಆವರಣದ ಶಂಕರಶ್ರೀ ಸಭಾಂಗಣದಲ್ಲಿ ಶಂಕರ ಶ್ರೀ ವಸಂತ ವೇದಪಾಠ ಶಾಲೆ ಮೊದಲ ಬ್ಯಾಚ್‌ನ ಉಚಿತ ವಸಂತ ವೇದ ಪಾಠ ಶಿಬಿರಕ್ಕೆ ಚಾಲನೆ ನೀಡಲಾಯಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಹಿರಿಯ ವಿದ್ವಾಂಸ ಡಾ.ಪಾದೆಕಲ್ಲು ವಿಷ್ಣು ಭಟ್ ಅವರು, ವೈದಿಕ ಪರಂಪರೆಯಿಂದ ಬಂದವರು ಬ್ರಾಹ್ಮಣರು, ಅವರಲ್ಲಿ ಮಂತ್ರಪಾಠದ ಕೊರತೆ ಕಂಡುಬರುತ್ತಿದೆ, ಹಾಗಾಗಿ ಸಮುದಾಯದ ಮಕ್ಕಳಿಗೆ ವೇದಪಾಠ ಬೋಧನೆ ಅತ್ಯಗತ್ಯ, ಆ ಮೂಲಕ ಇರುವ ಕೊರತೆ ನೀಗಬೇಕಾಗಿದೆ ಎಂದರು. ಉಪನಯನವಾದ ಬಳಿಕ ಪರಂಪರೆಯ … Continue reading ವೇದಪಾಠ ಬೋಧನೆ ಅತ್ಯಗತ್ಯಉಚಿತ ವಸಂತ ವೇದ ಪಾಠ ಶಿಬಿರ ಉದ್ಘಾಟಿಸಿ ವಿಧ್ವಾಂಸ ಡಾ.ಪಾದೆಕಲ್ಲು ವಿಷ್ಣು ಭಟ್