ಸತೀಶ್​ ಜಾರಕಿಹೊಳಿ ವಿರುದ್ಧ ಕೆರಳಿದ ಕೇಸರಿ ಪಡೆ: ‘ನಾನು ಸ್ವಾಭಿಮಾನಿ ಹಿಂದು’ ಅಭಿಯಾನ ಶುರು

ಬೆಂಗಳೂರು: ‘ಹಿಂದೂ’ ಶಬ್ದದ ಅರ್ಥ ಅಶ್ಲೀಲವಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಸತೀಶ್ ಜಾರಕಿಹೊಳಿ ವಿರುದ್ಧ ಕೇಸರಿಪಡೆ ಕೆರಳಿದೆ. ಇದಕ್ಕೆ ಪ್ರತಿಯಾಗಿ “ನಾನು ಸ್ವಾಭಿಮಾನಿ ಹಿಂದು” ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಶುರುವಾಗಿದೆ. ‘ನಾನು ಸ್ವಾಭಿಮಾನಿ ಹಿಂದು’ ಎಂದು ಸರಣಿ ಟ್ವೀಟ್​ ಮಾಡಿರುವ ಸಚಿವ ವಿ.ಸುನಿಲ್ ಕುಮಾರ್​, ಕಾಂಗ್ರೆಸ್​ ವಿರುದ್ಧ ನಾಯಕರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನನ್ನು ಹಿಂದು ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು ವರ್ಷ ನಡೆದುಕೊಂಡಿದೆ. ಹಿಂದು, … Continue reading ಸತೀಶ್​ ಜಾರಕಿಹೊಳಿ ವಿರುದ್ಧ ಕೆರಳಿದ ಕೇಸರಿ ಪಡೆ: ‘ನಾನು ಸ್ವಾಭಿಮಾನಿ ಹಿಂದು’ ಅಭಿಯಾನ ಶುರು