ನಾರದ ಲಂಚ ಪ್ರಕರಣ : ಟಿಎಂಸಿ ನಾಯಕರಿಗೆ ಮಧ್ಯಂತರ ಜಾಮೀನು
ಕೊಲ್ಕತ : ನಾರದ ಲಂಚ ಪ್ರಕರಣದಲ್ಲಿ ಆರೋಪಿಗಳಾಗಿರುವ ನಾಲ್ವರು ಟಿಎಂಸಿ ಮುಖಂಡರಿಗೆ ಕೊಲ್ಕತಾ ಹೈಕೋರ್ಟ್ ಇಂದು ಜಾಮೀನು ನೀಡಿದೆ. ಪಶ್ಚಿಮ ಬಂಗಾಳದ ಸಚಿವರಾದ ಫಿರ್ಹಾದ್ ಹಕೀಂ ಮತ್ತು ಸುಬ್ರತ ಮುಖರ್ಜಿ, ಶಾಸಕ ಮದನ್ ಮಿತ್ರ ಮತ್ತು ಕಾರ್ಯಕರ್ತ ಸೊವನ್ ಚಟರ್ಜಿ ಅವರಿಗೆ ಮಧ್ಯಂತರ ಜಾಮೀನು ಲಭಿಸಿದೆ. ಇಬ್ಬರು ಶ್ಯೂರಿಟಿಗಳೊಂದಿಗೆ 2 ಲಕ್ಷ ರೂ,ಗಳ ವೈಯಕ್ತಿಕ ಬಾಂಡ್ ನೀಡುವ ಷರತ್ತಿನ ಮೇಲೆ ಈ ಜಾಮೀನು ನೀಡಲಾಗಿದ್ದು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಅವರು ಪ್ರಕರಣದ ತನಿಖೆಯಲ್ಲಿ ಭಾಗವಹಿಸಬೇಕು ಎಂದು ಕೋರ್ಟ್ … Continue reading ನಾರದ ಲಂಚ ಪ್ರಕರಣ : ಟಿಎಂಸಿ ನಾಯಕರಿಗೆ ಮಧ್ಯಂತರ ಜಾಮೀನು
Copy and paste this URL into your WordPress site to embed
Copy and paste this code into your site to embed