ನಾರದ ಲಂಚ ಪ್ರಕರಣ : ಟಿಎಂಸಿ ನಾಯಕರಿಗೆ ಮಧ್ಯಂತರ ಜಾಮೀನು

ಕೊಲ್ಕತ : ನಾರದ ಲಂಚ ಪ್ರಕರಣದಲ್ಲಿ ಆರೋಪಿಗಳಾಗಿರುವ ನಾಲ್ವರು ಟಿಎಂಸಿ ಮುಖಂಡರಿಗೆ ಕೊಲ್ಕತಾ ಹೈಕೋರ್ಟ್ ಇಂದು ಜಾಮೀನು ನೀಡಿದೆ. ಪಶ್ಚಿಮ ಬಂಗಾಳದ ಸಚಿವರಾದ ಫಿರ್ಹಾದ್​ ಹಕೀಂ ಮತ್ತು ಸುಬ್ರತ ಮುಖರ್ಜಿ, ಶಾಸಕ ಮದನ್​ ಮಿತ್ರ ಮತ್ತು ಕಾರ್ಯಕರ್ತ ಸೊವನ್ ಚಟರ್ಜಿ ಅವರಿಗೆ ಮಧ್ಯಂತರ ಜಾಮೀನು ಲಭಿಸಿದೆ. ಇಬ್ಬರು ಶ್ಯೂರಿಟಿಗಳೊಂದಿಗೆ 2 ಲಕ್ಷ ರೂ,ಗಳ ವೈಯಕ್ತಿಕ ಬಾಂಡ್​ ನೀಡುವ ಷರತ್ತಿನ ಮೇಲೆ ಈ ಜಾಮೀನು ನೀಡಲಾಗಿದ್ದು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಅವರು ಪ್ರಕರಣದ ತನಿಖೆಯಲ್ಲಿ ಭಾಗವಹಿಸಬೇಕು ಎಂದು ಕೋರ್ಟ್ … Continue reading ನಾರದ ಲಂಚ ಪ್ರಕರಣ : ಟಿಎಂಸಿ ನಾಯಕರಿಗೆ ಮಧ್ಯಂತರ ಜಾಮೀನು