ಕಲ್ಯಾಣ ಕರ್ನಾಟಕದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿ ಸಾಮಾಜಿಕ ನ್ಯಾಯ ಪ್ರತಿಪಾದಿಸಿದ ನಮೋ
ಕಲಬುರಗಿ: ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ, ಕೊಪ್ಪಳ, ರಾಯಚೂರು ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಸಾಂಕೇತಿಕವಾಗಿ ಐದು ಕುಟುಂಬಕ್ಕೆ ಹಕ್ಕುಪತ್ರ ವಿತರಿಸಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಬಳಿಕ ಬಂಜಾರ ಭಾಷೆಯಲ್ಲೇ ಭಾಷಣ ಶುರು ಮಾಡಿದ ಪ್ರಧಾನಿ, ಕರುನಾಡಿನ ಜನತೆಗೆ ಕನ್ನಡದಲ್ಲೇ ನಮಸ್ಕರಿಸಿದರು. ದೇಶದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುದೇ ನಮ್ಮ ಗುರಿ ಎಂದರು. ನನ್ನ ಗೋರ ಬಂಜಾರ, ನಾಯಕ್ ಎಲ್ಲರಿಗೂ ನಮಸ್ಕಾರ. ರಾಷ್ಟ್ರಕೂಟದ ರಾಜಧಾನಿಯಾಗಿದ್ದ ಮಳಖೇಡ ಜನರಿಗೆ, … Continue reading ಕಲ್ಯಾಣ ಕರ್ನಾಟಕದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿ ಸಾಮಾಜಿಕ ನ್ಯಾಯ ಪ್ರತಿಪಾದಿಸಿದ ನಮೋ
Copy and paste this URL into your WordPress site to embed
Copy and paste this code into your site to embed