ಖರೀದಿಯಾಗದೇ ಉಳಿದಿದ್ದ ಒಂದೇ ಒಂದು ಲಾಟರಿಯಿಂದ ಬಡವನ ಬಾಳಲ್ಲಿ ನಡೆಯಿತು ಪವಾಡ! ಇಷ್ಟೊಂದು ಹಣನಾ?

ತಿರುವನಂತಪುರಂ: ಅದೃಷ್ಟ ಯಾವಾಗ? ಯಾರಿಗೆ? ಯಾವ ರೂಪದಲ್ಲಿ ಬರುತ್ತದೆ ಎಂದು ಅಂದಾಜಿಸಲಾಗದು. ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅಂದುಕೊಂಡಿರುತ್ತೇವೆ. ಆದರೆ, ಅದೆಲ್ಲ ಕಾಲದ ಮಹಿಮೆಯಷ್ಟೇ. ಅಂಥದ್ದೆ ಮಹಿಮೆ ಇದೀಗ ಕೇರಳದ ವ್ಯಕ್ತಿಯೊಬ್ಬರ ಬದುಕಲ್ಲಿ ನಡೆದಿದ್ದು, ಈ ಸ್ಟೋರಿ ಓದಿದ್ರೆ ಎಂಥಾ ಅದೃಷ್ಟನಪ್ಪಾ ಎಂದು ಹುಬ್ಬೇರಿಸದೇ ಇರಲಾರಿರಿ. ಕೇರಳದ ಸಮ್ಮರ್​ ಬಂಪರ್​ ಡ್ರಾ ಲಕ್ಕಿ ಬಹುಮಾನ ಕೇರಳದ ಆಟೋ ಚಾಲಕನ ಪಾಲಾಗಿದೆ. ಕಣ್ಣೂರಿನ ಅಲಕೋಡ್​ ಮೂಲದ 46 ವರ್ಷದ … Continue reading ಖರೀದಿಯಾಗದೇ ಉಳಿದಿದ್ದ ಒಂದೇ ಒಂದು ಲಾಟರಿಯಿಂದ ಬಡವನ ಬಾಳಲ್ಲಿ ನಡೆಯಿತು ಪವಾಡ! ಇಷ್ಟೊಂದು ಹಣನಾ?