ಗೋವಾದ ಸಂಖಾಲಿಯಲ್ಲಿ ಬೆಳಗಾವಿಯ ಇಂಟಿಗ್ರೇಟೆಡ್ ಸೋಸಿಯಲ್ ವೇಲ್ಫೇರ್ ಸೊಸೈಟಿ ಹಾಗೂ ರಾಷ್ಟ್ರೀಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶ್ರೀ ಧನಲ$್ಮ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯ ಮಲ್ಲಣ್ಣ ಯಾದವಾಡ ಅವರಿಗೆ ರಾಷ್ಟ್ರೀಯ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿವೃತ್ತ ಪೊಲೀಸ್ ಅಧಿಕಾರಿ ಅರವಿಂದ ಗಟ್ಟಿ ಇತರರಿದ್ದರು.
