ಕ್ರಾಂತಿಕಾರಿ ಬದಲಾವಣೆಗೆ ಸರ್ಕಾರ ಸನ್ನದ್ಧ: ಶಿಕ್ಷಣ ನೀತಿಯಲ್ಲಿ ಸಮಾನತೆ ಉತ್ತೇಜನ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಗೊಳಿಸುವ ಮೂಲಕ ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್. ವಿ. ರಂಗನಾಥ್ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚಿಸಿ ರಾಜ್ಯಕ್ಕೆ ಅನ್ವಯಿಸುವ ರೀತಿ, ಅನನ್ಯವಾಗಿರುವಂತೆ ವರದಿ ಸಿದ್ಧಪಡಿಸಲಾಗಿರುವುದು ಹೊಸ ಬೆಳವಣಿಗೆ. ಮೆಕಾಲೆ ಶಿಕ್ಷಣ ನೀತಿಯನ್ನು ಸಂಪೂರ್ಣ ಬದಲಾಯಿಸಿ ನಮ್ಮತನದಿಂದ ಕೂಡಿರುವ ಶಿಕ್ಷಣ ನೀತಿ ಜಾರಿಗೆ ತರುವ ಆಶಯವನ್ನು ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ … Continue reading ಕ್ರಾಂತಿಕಾರಿ ಬದಲಾವಣೆಗೆ ಸರ್ಕಾರ ಸನ್ನದ್ಧ: ಶಿಕ್ಷಣ ನೀತಿಯಲ್ಲಿ ಸಮಾನತೆ ಉತ್ತೇಜನ
Copy and paste this URL into your WordPress site to embed
Copy and paste this code into your site to embed