ಮಾಧ್ಯಮ ವರದಿಗೆ ಸಿಡಿಮಿಡಿಗೊಂಡು ಸ್ಯಾಂಡಲ್​ವುಡ್​ ಕರಾಳ ಮುಖ ಬಿಚ್ಚಿಟ್ಟ ಜಗ್ಗೇಶ್​!

ಬೆಂಗಳೂರು: ದರ್ಶನ್​ ಅಭಿಮಾನಿಗಳ ಜತೆ ನಡೆದ ಘರ್ಷಣೆ ಸಂಬಂಧ ಖಾಸಗಿ ಪತ್ರಿಕೆ ಹಾಗೂ ಮಾಧ್ಯಮ ಒಂದರ ವರದಿಯ ಮೇಲೆ ಆಕ್ರೋಶಗೊಂಡಿರುವ ನವರಸನಾಯಕ ಜಗ್ಗೇಶ್​ ಟ್ವೀಟ್​ ಮೂಲಕ ಭಾರಿ ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ಬನ್ನೂರಿನಲ್ಲಿ ದರ್ಶನ್​ ಅಭಿಮಾನಿಗಳ ಜತೆಯಲ್ಲಿ ನಡೆದಂತಹ ಘಟನೆ ಬಗ್ಗೆ ಬಹುತೇಕ ಎಲ್ಲರಿಗೂ ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ನಾನೇಕೆ ಹಿಂದೆ-ಮುಂದೆ ಮಾತನಾಡಲಿ, ನಾನೊಬ್ಬ ಆರ್​ಎಸ್​ಎಸ್​ ಕಾರ್ಯಕರ್ತನಾಗಿದ್ದು, ನಮ್ಮ ಅಂಶಗಳು ಏನೇನು ಇದೆಯೋ ಅದರ ಬಗ್ಗೆ ಮಾತನಾಡಬೇಕಿರುವುದು ನನ್ನ ಧರ್ಮ. ನಮ್ಮ ಪತ್ರಿಕೆ ಬಗ್ಗೆ ಮಾತನಾಡಿದಾಗ … Continue reading ಮಾಧ್ಯಮ ವರದಿಗೆ ಸಿಡಿಮಿಡಿಗೊಂಡು ಸ್ಯಾಂಡಲ್​ವುಡ್​ ಕರಾಳ ಮುಖ ಬಿಚ್ಚಿಟ್ಟ ಜಗ್ಗೇಶ್​!