ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿ ನವೀನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 1ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದೆ.
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಳಿಯ ನವೀನ್ ಹಾಕಿದ್ದ ಫೇಸ್ಬುಕ್ ಪೋಸ್ಟ್ಗಳೇ ಗಲಭೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ನವೀನ್ ವಿರುದ್ಧ ಡಿಜೆ ಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಸರ್ಕಾರದ ವಿಶೇಷ ಅಭಿಯೋಜಕ ಪ್ರಸನ್ಕುಮಾರ್ ಅವರು ವಾದಮಂಡನೆ ಮಾಡಿದ್ದರು. (ದಿಗ್ವಿಜಯ ನ್ಯೂಸ್)
80 ವರ್ಷಗಳಿಂದ ಕೂದಲು ಕತ್ತರಿಸದ ಅಜ್ಜ…ಇದರ ಹಿಂದಿದೆ ಒಂದು ವಿಚಿತ್ರ ಕಾರಣ!