More

    ಡಿ.ಜೆ.ಹಳ್ಳಿ ಗಲಭೆ: ಆರೋಪಿ ನವೀನ್​​ ಜಾಮೀನು ಅರ್ಜಿ ವಜಾ

    ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿ ನವೀನ್​ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 1ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದೆ.

    ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಳಿಯ ನವೀನ್​ ಹಾಕಿದ್ದ ಫೇಸ್​ಬುಕ್​ ಪೋಸ್ಟ್​ಗಳೇ ಗಲಭೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ನವೀನ್​ ವಿರುದ್ಧ ಡಿಜೆ ಹಳ್ಳಿ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು.

    ಸರ್ಕಾರದ ವಿಶೇಷ ಅಭಿಯೋಜಕ ಪ್ರಸನ್​ಕುಮಾರ್​ ಅವರು ವಾದಮಂಡನೆ ಮಾಡಿದ್ದರು. (ದಿಗ್ವಿಜಯ ನ್ಯೂಸ್​)

    80 ವರ್ಷಗಳಿಂದ ಕೂದಲು ಕತ್ತರಿಸದ ಅಜ್ಜ…ಇದರ ಹಿಂದಿದೆ ಒಂದು ವಿಚಿತ್ರ ಕಾರಣ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts