ನಾಯಕನಹಟ್ಟಿ: ಚಳ್ಳಕೆರೆ ತಾಲೂಕು ನಾಯಕನಹಟ್ಟಿಯಲ್ಲಿ ಮಾ.12ರ ಮಧ್ಯಾಹ್ನ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಮಹಾ ರಥೋತ್ಸವ ಜರುಗಲಿದೆ.
ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಆರೋಗ್ಯ ಇಲಾಖೆ ವಿವಿಧೆಡೆ ಆರೋಗ್ಯ ತಪಾಸಣೆ ಕೇಂದ್ರ ತೆರೆದಿದೆ.
ನಾಯಕನಹಟ್ಟಿ: ಚಳ್ಳಕೆರೆ ತಾಲೂಕು ನಾಯಕನಹಟ್ಟಿಯಲ್ಲಿ ಮಾ.12ರ ಮಧ್ಯಾಹ್ನ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಮಹಾ ರಥೋತ್ಸವ ಜರುಗಲಿದೆ.
ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಆರೋಗ್ಯ ಇಲಾಖೆ ವಿವಿಧೆಡೆ ಆರೋಗ್ಯ ತಪಾಸಣೆ ಕೇಂದ್ರ ತೆರೆದಿದೆ.
VRL MEDIA PRIVATE LIMITED
1ST FLOOR, GIRIRAJ ANNEXE, CTS NO: 167/2B, CIRCUIT HOUSE ROAD, HUBBALLI DHARWAD , KARNATAKA 580029
email: [email protected]
© Vijayavani