ಎನ್ಸಿಇಆರ್ಟಿ ಪ್ರವೇಶ ಪರೀಕ್ಷೆಯಲ್ಲಿ ಬೆಳ್ತಂಗಡಿಯ ದೀಕ್ಷಾಗೆ ಪ್ರಥಮ ಸ್ಥಾನ
ಬೆಳ್ತಂಗಡಿ(ದ.ಕ.): ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್ಸಿಇಆರ್ಟಿ) ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನ ದೀಕ್ಷಾ ಬಿ.ಎಸ್. ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇಲ್ಲಿ ಆಯ್ಕೆಯಾದವರು ಆರ್ಐಇ (ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್)ಗಳಲ್ಲಿ ಮೂಲವಿಜ್ಞಾನ ಓದಲು ಅರ್ಹತೆ ಪಡೆಯುತ್ತಾರೆ. ಆರ್ಐಇ ಮೈಸೂರಿನಲ್ಲಿ ಉನ್ನತ ವ್ಯಾಸಂಗಕ್ಕೆ ದೀಕ್ಷಾ ಆಯ್ಕೆಯಾಗಿದ್ದಾರೆ. ಎಂಎಸ್ಸಿ ಇಡಿ ಮತ್ತು ಬಿಎಸ್ಸಿ ಇಡಿ ಪದವಿಗೆ ಅರ್ಹತೆ ಪಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ದೀಕ್ಷಾ ಎಂಎಸ್ಸಿ ಇಡಿ ಗಣಿತ ಮತ್ತು ಎಂಎಸ್ಸಿ ಇಡಿ … Continue reading ಎನ್ಸಿಇಆರ್ಟಿ ಪ್ರವೇಶ ಪರೀಕ್ಷೆಯಲ್ಲಿ ಬೆಳ್ತಂಗಡಿಯ ದೀಕ್ಷಾಗೆ ಪ್ರಥಮ ಸ್ಥಾನ
Copy and paste this URL into your WordPress site to embed
Copy and paste this code into your site to embed