ಕರೊನಾ ವಿರುದ್ಧ ಹೋರಾಡಲು ಪ್ರಧಾನಿ ಬಳಿ 25000 ಕೋಟಿ ರೂ. ಪರಿಹಾರ ಕೇಳಿದ ಸಿಎಂ ಮಮತಾ ಬ್ಯಾನರ್ಜಿ

ನವದೆಹಲಿ: ಕರೊನಾ ವೈರಸ್​ ತಡೆಗಟ್ಟಲು ಹೇರಲಾಗಿರುವ ಲಾಕ್​ಡೌನ್​ನಿಂದ ಆರ್ಥಿಕ ಚಟುವಟಿಕೆ ಸಂಪೂರ್ಣವಾಗಿ ನಿಂತಿದ್ದು, ರಾಜ್ಯವು ಹಣದ ಕೊರತೆಯನ್ನು ಎದುರಿಸುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಆರ್ಥಿಕ ಪ್ಯಾಕೇಜ್​ ಘೋಷಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಕೋರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲಾಕ್​ಡೌನ್​ ಮುಂದುವರೆಸುವುದರಲ್ಲಿ ಪಶ್ಚಿಮ ಬಂಗಾಳವೂ ಕೂಡ ಪ್ರಧಾನಿ ಮೋದಿ ಅವರ ಕ್ರಮವನ್ನು ಅನುಸರಿಸುತ್ತದೆ. ಏಪ್ರಿಲ್​ 30ರವರೆಗೂ ರಾಜ್ಯ ಸ್ತಬ್ಧವಾಗೇ ಉಳಿಯಲಿದೆ. ಶಿಕ್ಷಣ ಸಂಸ್ಥೆಗಳು ಜೂನ್​ 10ರವರೆಗೂ ಮುಚ್ಚಲಾಗುವುದು ಎಂದು … Continue reading ಕರೊನಾ ವಿರುದ್ಧ ಹೋರಾಡಲು ಪ್ರಧಾನಿ ಬಳಿ 25000 ಕೋಟಿ ರೂ. ಪರಿಹಾರ ಕೇಳಿದ ಸಿಎಂ ಮಮತಾ ಬ್ಯಾನರ್ಜಿ