ಕರೊನಾ ವಿರುದ್ಧ ಹೋರಾಡಲು ಪ್ರಧಾನಿ ಬಳಿ 25000 ಕೋಟಿ ರೂ. ಪರಿಹಾರ ಕೇಳಿದ ಸಿಎಂ ಮಮತಾ ಬ್ಯಾನರ್ಜಿ
ನವದೆಹಲಿ: ಕರೊನಾ ವೈರಸ್ ತಡೆಗಟ್ಟಲು ಹೇರಲಾಗಿರುವ ಲಾಕ್ಡೌನ್ನಿಂದ ಆರ್ಥಿಕ ಚಟುವಟಿಕೆ ಸಂಪೂರ್ಣವಾಗಿ ನಿಂತಿದ್ದು, ರಾಜ್ಯವು ಹಣದ ಕೊರತೆಯನ್ನು ಎದುರಿಸುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಕೋರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲಾಕ್ಡೌನ್ ಮುಂದುವರೆಸುವುದರಲ್ಲಿ ಪಶ್ಚಿಮ ಬಂಗಾಳವೂ ಕೂಡ ಪ್ರಧಾನಿ ಮೋದಿ ಅವರ ಕ್ರಮವನ್ನು ಅನುಸರಿಸುತ್ತದೆ. ಏಪ್ರಿಲ್ 30ರವರೆಗೂ ರಾಜ್ಯ ಸ್ತಬ್ಧವಾಗೇ ಉಳಿಯಲಿದೆ. ಶಿಕ್ಷಣ ಸಂಸ್ಥೆಗಳು ಜೂನ್ 10ರವರೆಗೂ ಮುಚ್ಚಲಾಗುವುದು ಎಂದು … Continue reading ಕರೊನಾ ವಿರುದ್ಧ ಹೋರಾಡಲು ಪ್ರಧಾನಿ ಬಳಿ 25000 ಕೋಟಿ ರೂ. ಪರಿಹಾರ ಕೇಳಿದ ಸಿಎಂ ಮಮತಾ ಬ್ಯಾನರ್ಜಿ
Copy and paste this URL into your WordPress site to embed
Copy and paste this code into your site to embed