ಜನಜಂಗುಳಿಗೆ ಬೇಕು ಬ್ರೇಕ್: ಕರೊನಾ ತಡೆಗೆ ತಜ್ಞರ ಸಲಹೆ; ಮದುವೆ, ಹಬ್ಬ, ಸಮಾರಂಭಗಳಿಗೆ ನಿರ್ಬಂಧ

ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿ ಕೋವಿಡ್ ಸ್ಥಿತಿ ನಿಯಂತ್ರಣದಲ್ಲಿದ್ದು, ಗಾಬರಿ ಆಗುವ ಅವಶ್ಯಕತೆ ಇಲ್ಲ. ಆದರೆ, ರಾಜ್ಯದಲ್ಲಿ ಲಾಕ್​ಡೌನ್, ನೈಟ್ ಕರ್ಫ್ಯೂನಂತಹ ಕಠಿಣ ಕ್ರಮ ಮತ್ತೆ ಜಾರಿ ಆಗಬಾರದೆಂದರೆ ಜನಜಂಗುಳಿ ಸೇರುವುದನ್ನು ತಕ್ಷಣದಿಂದಲೇ ನಿಯಂತ್ರಿಸಲೇಬೇಕು ಎಂದು ತಜ್ಞರು ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಲಾಕ್​ಡೌನ್, ನೈಟ್ ಕರ್ಫ್ಯೂ ಹೇರುವ ಯಾವುದೇ ಪ್ರಸ್ತಾಪ ಇಲ್ಲ. ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆ ಕುರಿತು ಮುಂದಿನ ಒಂದು ವಾರದ ಬಳಿಕ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ … Continue reading ಜನಜಂಗುಳಿಗೆ ಬೇಕು ಬ್ರೇಕ್: ಕರೊನಾ ತಡೆಗೆ ತಜ್ಞರ ಸಲಹೆ; ಮದುವೆ, ಹಬ್ಬ, ಸಮಾರಂಭಗಳಿಗೆ ನಿರ್ಬಂಧ