ಜನಜಂಗುಳಿಗೆ ಬೇಕು ಬ್ರೇಕ್: ಕರೊನಾ ತಡೆಗೆ ತಜ್ಞರ ಸಲಹೆ; ಮದುವೆ, ಹಬ್ಬ, ಸಮಾರಂಭಗಳಿಗೆ ನಿರ್ಬಂಧ
ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿ ಕೋವಿಡ್ ಸ್ಥಿತಿ ನಿಯಂತ್ರಣದಲ್ಲಿದ್ದು, ಗಾಬರಿ ಆಗುವ ಅವಶ್ಯಕತೆ ಇಲ್ಲ. ಆದರೆ, ರಾಜ್ಯದಲ್ಲಿ ಲಾಕ್ಡೌನ್, ನೈಟ್ ಕರ್ಫ್ಯೂನಂತಹ ಕಠಿಣ ಕ್ರಮ ಮತ್ತೆ ಜಾರಿ ಆಗಬಾರದೆಂದರೆ ಜನಜಂಗುಳಿ ಸೇರುವುದನ್ನು ತಕ್ಷಣದಿಂದಲೇ ನಿಯಂತ್ರಿಸಲೇಬೇಕು ಎಂದು ತಜ್ಞರು ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಲಾಕ್ಡೌನ್, ನೈಟ್ ಕರ್ಫ್ಯೂ ಹೇರುವ ಯಾವುದೇ ಪ್ರಸ್ತಾಪ ಇಲ್ಲ. ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆ ಕುರಿತು ಮುಂದಿನ ಒಂದು ವಾರದ ಬಳಿಕ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ … Continue reading ಜನಜಂಗುಳಿಗೆ ಬೇಕು ಬ್ರೇಕ್: ಕರೊನಾ ತಡೆಗೆ ತಜ್ಞರ ಸಲಹೆ; ಮದುವೆ, ಹಬ್ಬ, ಸಮಾರಂಭಗಳಿಗೆ ನಿರ್ಬಂಧ
Copy and paste this URL into your WordPress site to embed
Copy and paste this code into your site to embed