ನೇಜಾರು ಹತ್ಯೆ ಪ್ರಕರಣ: ಆರೋಪ ನಿರಾಕರಿಸಿದ ಚೌಗುಲೆ

ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣದ ಬಗ್ಗೆ ಚಾರ್ಜ್​ಶೀಟ್​ ಸಲ್ಲಿಕೆಯಾದ ಬಳಿಕ ಮೊದಲ ಬಾರಿಗೆ ಆರೋಪಿ ಪ್ರವಿಣ್​ ಚೌಗುಲೆಯನ್ನು ಬುಧವಾರ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರ ಮುಂದೆ ಆರೋಪಿ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದಾನೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದ ಆರೋಪಿ ಪ್ರವಿಣ್​ ಚೌಗುಲೆಯನ್ನು ಬಿಗಿ ಪೊಲೀಸ್​ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿ ಮಲ್ಪೆ ಪೊಲೀಸ್​ ವೃತ್ತ ನಿರೀಕ್ಷಕ ಕೃಷ್ಣ ಎಸ್​.ಕೆ. ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶ … Continue reading ನೇಜಾರು ಹತ್ಯೆ ಪ್ರಕರಣ: ಆರೋಪ ನಿರಾಕರಿಸಿದ ಚೌಗುಲೆ