ಸೆಕ್ಸ್​ಗಾಗಿ ಮಾರಾಮಾರಿ! ಮಚ್ಚುಬೀಸಿದ ಪರಸ್ತ್ರೀ, ಆತನ ಕುಟುಂಬಸ್ಥರು ಆಕೆಯ ಕಾಲನ್ನೆ ಕತ್ತರಿಸಿದರು…

ನೆಲಮಂಗಲ: ಬಲವಂತವಾಗಿ ಪರಸ್ತ್ರೀ ಜತೆಗೆ ಲೈಂಗಿಕ ಕ್ರಿಯೆ ನಡೆಸಲು ಯ್ನತಿಸಿದವನ ಮೇಲೆ ಮಚ್ಚಿನೇಟು ಬಿದ್ದಿದೆ. ಗಾಯಗೊಂಡವನ ಕುಟುಂಬಸ್ಥರು ಆ ಮಹಿಳೆಯ ಕಾಲುಗಳನ್ನು ಕತ್ತರಿಸಿದ್ದಾರೆ! ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಶಾಂತಿನಗರದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ಸಂಭವಿಸಿದೆ. 27 ವರ್ಷದ ಮಹಿಳೆ ಎಂಬಾಕೆಯಿಂದ ಅಂಜನಾಮೂರ್ತಿ(35) ಮೇಲೆ ಮಾರಣಾಂತಿಕ ಹಲ್ಲೆ ಆಗಿದೆ. ಇದಕ್ಕೆ ಕುಪಿತಗೊಂಡ ಅಂಜನಾಮೂರ್ತಿ ಕುಟುಂಬಸ್ಥರು ಮಹಿಳೆಯ ಕಾಲಿಗೂ ಮಚ್ಚುಬೀಸಿದ್ದಾರೆ. ಇದನ್ನೂ ಓದಿರಿ ಪ್ರೀತಿಸಿ ಮದ್ವೆ ಮಾಡಿಕೊಂಡಾಗ ಅಡ್ಡಿಯಾಗದ ಆ ಸಮಸ್ಯೆ ವರ್ಷದ ಬಳಿಕ ದೊಡ್ಡದಾಯ್ತೆ..? ಗಂಡನ … Continue reading ಸೆಕ್ಸ್​ಗಾಗಿ ಮಾರಾಮಾರಿ! ಮಚ್ಚುಬೀಸಿದ ಪರಸ್ತ್ರೀ, ಆತನ ಕುಟುಂಬಸ್ಥರು ಆಕೆಯ ಕಾಲನ್ನೆ ಕತ್ತರಿಸಿದರು…