More

    ಕಾವೇರಿಗಾಗಿ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ನೆನಪಿರಲಿ ಪ್ರೇಮ್

    ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಯಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರು, ಕರ್ನಾಟಕ ಬಂದ್​ ಮಾಡಿದ ನಂತರವೂ ಕನ್ನಡಿಗರ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಕಾವೇರಿ ಕೊಳ್ಳದ ಐದು ಜಿಲ್ಲೆಗಳ ರೈತರು, ಕನ್ನಡಪರ ಸಂಘಟನೆಗಳವರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆಗಳನ್ನು ಈಗಲೂ ಮುಂದುವರಿಸಿದ್ದಾರೆ. ಈ ನಡುವೆ ಮಾಡುತ್ತಿದ್ದಾರೆ. ಈ ನಡುವೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಸತತ ಅನ್ಯಾಯವಾಗುತ್ತಿರುವುದನ್ನು ಸರಿಪಡಿಸಲು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್​ ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ರಕ್ತದಲ್ಲಿ ಪತ್ರ ಬರೆದಿದ್ದಾರೆ.

    ಇದನ್ನೂ ಓದಿ: ಪೂಜಾ ದಿ ಟ್ರಾವೆಲರ್ ; ಬೋಲ್ಡ್ ಪಾತ್ರದಲ್ಲಿ ‘ಚೆಕ್‌ಮೇಟ್’ ಮಾಡಲಿದ್ದಾರೆ ‘ಮನದರಸಿ’

    ಪತ್ರದಲ್ಲಿ ಪ್ರಧಾನಿ ಮೋದಿಜೀ, ನಮ್ಮ ರಾಜ್ಯ ಮತ್ತು ಕಾವೇರಿ ವಿಚಾರದಲ್ಲಿ ದಯವಿಟ್ಟು ನ್ಯಾಯ ಒದಗಿಸಿಕೊಡಿ ಎಂದು ಇಂಗ್ಲಿಷ್​ನಲ್ಲಿ ಭಿನ್ನವಿಸಿಕೊಂಡಿರುವ ದ ನಟ ನೆನಪಿರಲಿ ಪ್ರೇಮ್ ‘ಕಾವೇರಿ ನಮ್ಮದು’ ಎಂದು ಕನ್ನಡದಲ್ಲಿ ಬರೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts