ಕಚ್ಚತೀವು ದ್ವೀಪ ಕುರಿತ ಹೊಸ ಮಾಹಿತಿ ಡಿಎಂಕೆ ಪಕ್ಷದ ದ್ವಂದ್ವ ನೀತಿಯ ಮುಖವಾಡ ಕಳಚಿದೆ: ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಕಾಂಗ್ರೆಸ್​ ಬೆನ್ನಲ್ಲೇ ಡಿಎಂಕೆ ಪಕ್ಷವನ್ನು ಸಹ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾತನಾಡುವುದನ್ನು ಬಿಟ್ಟು ಡಿಎಂಕೆ ತಮಿಳುನಾಡಿನ ಹಿತಾಸಕ್ತಿ ರಕ್ಷಣೆಗೆ ಏನನ್ನೂ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ. ಕಚ್ಚತೀವು ದ್ವೀಪಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿಗಳು ಹೊರಬರುತ್ತಿದ್ದು, ಡಿಎಂಕೆ ಪಕ್ಷದ ದ್ವಂದ್ವ ನೀತಿಯನ್ನು ಸಂಪೂರ್ಣವಾಗಿ ಬಿಚ್ಚಿಟ್ಟಿದೆ ಎಂದು ಎಕ್ಸ್​ ಖಾತೆಯ ಮೂಲಕ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಮತ್ತು ಡಿಎಂಕೆ ಕುಟುಂಬದ ಘಟಕಗಳಾಗಿವೆ. ಇವರು ತಮ್ಮ ಸ್ವಂತ ಪುತ್ರರು ಮತ್ತು … Continue reading ಕಚ್ಚತೀವು ದ್ವೀಪ ಕುರಿತ ಹೊಸ ಮಾಹಿತಿ ಡಿಎಂಕೆ ಪಕ್ಷದ ದ್ವಂದ್ವ ನೀತಿಯ ಮುಖವಾಡ ಕಳಚಿದೆ: ಪ್ರಧಾನಿ ಮೋದಿ ವಾಗ್ದಾಳಿ