ಕಚ್ಚತೀವು ದ್ವೀಪ ಕುರಿತ ಹೊಸ ಮಾಹಿತಿ ಡಿಎಂಕೆ ಪಕ್ಷದ ದ್ವಂದ್ವ ನೀತಿಯ ಮುಖವಾಡ ಕಳಚಿದೆ: ಪ್ರಧಾನಿ ಮೋದಿ ವಾಗ್ದಾಳಿ
ನವದೆಹಲಿ: ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಕಾಂಗ್ರೆಸ್ ಬೆನ್ನಲ್ಲೇ ಡಿಎಂಕೆ ಪಕ್ಷವನ್ನು ಸಹ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾತನಾಡುವುದನ್ನು ಬಿಟ್ಟು ಡಿಎಂಕೆ ತಮಿಳುನಾಡಿನ ಹಿತಾಸಕ್ತಿ ರಕ್ಷಣೆಗೆ ಏನನ್ನೂ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ. ಕಚ್ಚತೀವು ದ್ವೀಪಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿಗಳು ಹೊರಬರುತ್ತಿದ್ದು, ಡಿಎಂಕೆ ಪಕ್ಷದ ದ್ವಂದ್ವ ನೀತಿಯನ್ನು ಸಂಪೂರ್ಣವಾಗಿ ಬಿಚ್ಚಿಟ್ಟಿದೆ ಎಂದು ಎಕ್ಸ್ ಖಾತೆಯ ಮೂಲಕ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಮತ್ತು ಡಿಎಂಕೆ ಕುಟುಂಬದ ಘಟಕಗಳಾಗಿವೆ. ಇವರು ತಮ್ಮ ಸ್ವಂತ ಪುತ್ರರು ಮತ್ತು … Continue reading ಕಚ್ಚತೀವು ದ್ವೀಪ ಕುರಿತ ಹೊಸ ಮಾಹಿತಿ ಡಿಎಂಕೆ ಪಕ್ಷದ ದ್ವಂದ್ವ ನೀತಿಯ ಮುಖವಾಡ ಕಳಚಿದೆ: ಪ್ರಧಾನಿ ಮೋದಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed