ಬಾಲ್ಯ ವಿವಾಹ ತಡೆಯಲು ಹೊಸ ಪ್ಲಾನ್

ಗೋವಿಂದರಾಜು ಚಿನ್ನಕುರ್ಚಿ ಬೆಂಗಳೂರು ಕರೊನಾ ಲಾಕ್​ಡೌನ್ ಸಮಯದಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಲ್ಯವಿವಾಹ ಪ್ರಕರಣಗಳಿಗೆ ಕಡಿವಾಣ ಹಾಕಲು ಕಂದಾಯ ಇಲಾಖೆ ಹೊಸ ಯೋಜನೆ ರೂಪಿಸಿದೆ. ವಿವಾಹ ನೋಂದಣಿ ವೇಳೆ ಜನನ ಪ್ರಮಾಣಪತ್ರ, ಶಾಲಾ ದೃಢೀಕರಣ ಪತ್ರ ಅಥವಾ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಮಾತ್ರ ಅಧಿಕೃತ ದಾಖಲೆಯಾಗಿ ಪರಿಗಣಿಸಬೇಕೆಂದು ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ. ಇತ್ತೀಚೆಗಷ್ಟೇ ಕಂಪ್ಲಿಯಲ್ಲಿ 58 ವರ್ಷದ ವ್ಯಕ್ತಿಯೊಂದಿಗೆ 16 ವರ್ಷದ ಬಾಲಕಿಯ ವಿವಾಹವನ್ನು ಅಧಿಕಾರಿಗಳು ತಡೆದ ಬೆನ್ನಲ್ಲೇ ಈ ಆದೇಶ … Continue reading ಬಾಲ್ಯ ವಿವಾಹ ತಡೆಯಲು ಹೊಸ ಪ್ಲಾನ್