ಹೊಸ ವರ್ಷಾಚರಣೆ ಪಾರ್ಟಿಗೆ ಹೋದ ಯುವಕ ಕ್ವಾರಿ ಹೊಂಡಕ್ಕೆ ಬಿದ್ದು ಮೃತಪಟ್ಟ!

blank
blank

ಸಕಲೇಶಪುರ: ತಾಲೂಕಿನ ಹೊಸಗದ್ದೆ ಮೀಸಲು ಅರಣ್ಯದಲ್ಲಿ ಹೊಸವರ್ಷದ ಸಂಭ್ರಮಾಚರಣೆ ವೇಳೆ ಯುವಕನೊಬ್ಬ ನೀರಿನ ಹೊಂಡಕ್ಕೆ ಬಿದ್ದು ಮೃತ ಪಟ್ಟಿದ್ದಾನೆ.

ಜಮ್ಮನಹಳ್ಳಿ ಗ್ರಾಮದ ಅರುಣ್ ಕುಮಾರ್ (28) ಮೃತ ಯುವಕ. ಗ್ರಾಮದ ನಾಗೇಶ್ ಎಂಬವನೊಂದಿಗೆ ಪಾರ್ಟಿ ಗೆ ತೆರಳಿದ್ದ ವೇಳೆ ಮೀಸಲು ಅರಣ್ಯದಲ್ಲಿನ ಕಲ್ಲುಕ್ವಾರಿಯಲ್ಲಿನ ಹೊಂಡಕ್ಕೆಬಿದ್ದು ಮೃತ ಪಟ್ಟಿದ್ದಾನೆ.

ರಾತ್ರಿ ಕತ್ತಲಿನಲ್ಲಿ ಅವಘಡ ಸಂಭವಿಸಿದ್ದರಿಂದ ಆತನನ್ನು ರಕ್ಷಿಸಲು ಸ್ನೇಹಿತರು ಮಾಡಿದ ಪ್ರಯತ್ನ ಫಲ ನೀಡಲಿಲ್ಲ.

ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Share This Article

ಸಾಲದ ಹೊರೆಯಿಂದ ಬಳಲುತ್ತಿದ್ರೆ ಶ್ರಾವಣ ಮಾಸದಲ್ಲಿ ಈ ಸಣ್ಣ ಕೆಲಸ ಮಾಡಿ: ಆರ್ಥಿಕ ಸಂಕಷ್ಟದಿಂದ ಮುಕ್ತಿ ಪಡೆಯಿರಿ.. | Shravan

Shravan: ಶ್ರಾವಣ ಮಾಸವು ಶಿವನಿಗೆ ಸಮರ್ಪಿತವಾಗಿದೆ. ಈ ಪವಿತ್ರ ಮಾಸದಲ್ಲಿಯೇ ಶಿವನು ಪಾರ್ವತಿಯನ್ನು ವಿವಾಹವಾಗದ್ದು ಎಂದು…

ಮಳೆಗಾಲದಲ್ಲಿ ಈ ಆಹಾರಗಳಿಂದ ದೂರವಿರಿ..ಇಲ್ಲದಿದ್ದರೆ ಅಪಾಯ ಖಂಡಿತ! Monsoon

Monsoon: ಮಳೆಗಾಲದಲ್ಲಿ ಹವಾಮಾನದ ಬದಲಾವಣೆಯೂ ಆಹಾರದಲ್ಲಿನ ಬ್ಯಾಕ್ಟೀರಿಯಾ, ಶಿಲೀಂಧ್ರಗಳು ಮತ್ತು ಸೂಕ್ಷ್ಮಜೀವಿಗಳ ಬೆಳವಣಿಗೆಗೆ ಸೂಕ್ತವಾದ ವಾತಾವರಣವನ್ನು…