ಮಹಿಳೆಯ ಮನೆಯಲ್ಲಿದ್ದ ಬಕೆಟ್ ಹಿಡಿದು ಆಸ್ಪತ್ರೆಗೆ ಓಡಿದ ಪೊಲೀಸರು: ಕಾರಣ ಮನಕಲಕುವಂತಿದೆ
ಚೆಂಗನ್ನೂರು: ತಾಯಿಯಿಂದ ತ್ಯಜಿಸಲ್ಪಟ್ಟ ನವಜಾತ ಶಿಶುವನ್ನು ಕೇರಳ ಪೊಲೀಸರು ಮಂಗಳವಾರ ರಕ್ಷಣೆ ಮಾಡಿದ್ದಾರೆ. ಮಗುವನ್ನು ಬಕೆಟ್ನಲ್ಲಿ ಇಟ್ಟು ತಾಯಿ ಪರಾರಿಯಾಗಿದ್ದು, ಆಕೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಗುವಿನ ಡಿಎನ್ಎ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಸದ್ಯಕ್ಕೆ ಕೊಟ್ಟಾಯಂ ವೈದ್ಯಕೀಯ ಕಾಲೇಜಿನ ಮಕ್ಕಳ ಆರೋಗ್ಯ ಕೇಂದ್ರದಲ್ಲಿ ನವಜಾತ ಶಿಶು ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75 ಮತ್ತು ಐಪಿಸಿ 317 ಸೆಕ್ಷನ್ ಅಡಿಯಲ್ಲಿ ಮಗುವಿನ ತಾಯಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, … Continue reading ಮಹಿಳೆಯ ಮನೆಯಲ್ಲಿದ್ದ ಬಕೆಟ್ ಹಿಡಿದು ಆಸ್ಪತ್ರೆಗೆ ಓಡಿದ ಪೊಲೀಸರು: ಕಾರಣ ಮನಕಲಕುವಂತಿದೆ
Copy and paste this URL into your WordPress site to embed
Copy and paste this code into your site to embed