ಮದ್ವೆಯಾದ ಎರಡೇ ವಾರಕ್ಕೆ ಯುವತಿ ಆತ್ಮಹತ್ಯೆಗೆ ಶರಣು: ಕಣ್ಣೀರು ತರಿಸುವಂತಿದೆ ತಾಯಿಗೆ ಬರೆದ ಡೆತ್ನೋಟ್!
ಹೈದರಾಬಾದ್: ಇಷ್ಟವಿಲ್ಲದಿದ್ದರೂ ಬಲವಂತದಿಂದ ಮಕ್ಕಳಿಗೆ ಮದುವೆ ಮಾಡಿದ್ರೆ ಏನಾಗಬಹುದು ಎಂಬುದಕ್ಕೆ ತೆಲಂಗಾಣದ ವಾರಂಗಲ್ ನಗರ ಜಿಲ್ಲೆಯ ನಾರಾಯಣಗಿರಿಯಲ್ಲಿ ನಡೆದ ದುರಂತವೊಂದು ತಾಜಾ ಉದಾಹರಣೆಯಾಗಿದೆ. ರಾವಲಿ ಹೆಸರಿನ ಯುವತಿಗೆ ಡಿಸೆಂಬರ್ 11ರಂದು ಭಿಮದೇವರ ಪಲ್ಲಿ ಮಂಡಲದ ಗಾಂಧಿನಗರ ನಿವಾಸಿ ಐಲಾಬೊಯಿನಾ ರಾಜು ಎಂಬಾತನೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ, ರಾವಲಿಗೆ ಮದುವೆ ಇಷ್ಟವಿರಲಿಲ್ಲ. ಕಾರಣ ಆಕೆ ಮತ್ತೊಬ್ಬ ಯುವಕ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು. ಇದನ್ನೂ ಓದಿ: ಸಂಬಳ ಕೊಡುತ್ತೇನೆಂದಾಕೆ ವಿಚ್ಛೇದನದ ಬೆದರಿಕೆ ಹಾಕುತ್ತಿದ್ದಾಳೆ: ಪತ್ನಿಯ ಆಸ್ತಿಯಲ್ಲಿ ಪಾಲು ಸಿಗುವುದೆ? ರಾವಲಿ … Continue reading ಮದ್ವೆಯಾದ ಎರಡೇ ವಾರಕ್ಕೆ ಯುವತಿ ಆತ್ಮಹತ್ಯೆಗೆ ಶರಣು: ಕಣ್ಣೀರು ತರಿಸುವಂತಿದೆ ತಾಯಿಗೆ ಬರೆದ ಡೆತ್ನೋಟ್!
Copy and paste this URL into your WordPress site to embed
Copy and paste this code into your site to embed