ಕೋಲಾರ: ಬಿಗ್ಬಾಸ್ ಬೆಡಗಿ ಚೈತ್ರಾ ಕೊಟ್ಟೂರು ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಸದ್ದಿಲ್ಲದೆ ಸರಳವಾಗಿ ಮದುವೆಯಾಗಿದ್ದು, ಮದುವೆಯಾದ ಮೊದಲ ರಾತ್ರಿಯೇ ಗಲಾಟೆ-ಗದ್ದಲ ಉಂಟಾಗಿ, ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ. ಬಿಗ್ಬಾಸ್ ಸೀಸನ್-7ರಲ್ಲಿ ಸ್ಪರ್ಧಿಸಿದ್ದ ಚೈತ್ರಾ ಕೊಟ್ಟೂರು ಮಂಡ್ಯ ಮೂಲದ ನಾಗಾರ್ಜುನ್ ಎಂಬವರ ಜತೆ ಇಂದು ಬೆಳಗ್ಗೆ ಬೆಂಗಳೂರಿನ ಬ್ಯಾಟರಾಯನಪುರದ ಗಣಪತಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಆದರೆ ಇದೀಗ ಇಬ್ಬರೂ ಕೋಲಾರದ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮದುವೆ ವಿಷಯವೇ ವಿವಾದಕ್ಕೀಡಾಗಿದೆ. ನಾಗಾರ್ಜುನ್ಗೆ ಚೈತ್ರಾ ಜತೆ ಮದುವೆಯಾಗುವುದು ಇಷ್ಟವಿರಲಿಲ್ಲ. ಆದರೆ ಕೆಲವೊಂದು … Continue reading ಬಿಗ್ಬಾಸ್ ಬೆಡಗಿ ಚೈತ್ರಾ ಕೊಟ್ಟೂರು ಮದ್ವೆಯಾದ ಮೊದಲ ರಾತ್ರಿಯೇ ಗಲಾಟೆ; ನಂಗೆ ಅವಳು ಬೇಡ ಅಂತ ಗಂಡ, ಅವನೇ ಬೇಕು ಎಂದು ಚೈತ್ರಾ ಪಟ್ಟು!
Copy and paste this URL into your WordPress site to embed
Copy and paste this code into your site to embed