ಅಂತರ್ಜಲ ಪೋಲು ತಡೆಯಲು ಸರಿಯಾದ ಕ್ರಮವೇಕೆ ತಗೊಂಡಿಲ್ಲ: ಕೇಂದ್ರವನ್ನು ತರಾಟೆಗೆ ತಗೊಂಡ ಎನ್ಜಿಟಿ
ನವದೆಹಲಿ: ಅಂತರ್ಜಲ ಪೋಲಾಗುವುದನ್ನು ಮತ್ತು ದುರ್ಬಳಕೆಯಾಗುತ್ತಿರುವುದನ್ನು ತಡೆಯುವುದಕ್ಕೆ ಸಮರ್ಪಕ ಕ್ರಮಗಳನ್ನು ಯಾಕೆ ತಗೊಂಡಿಲ್ಲ ಎಂದು ಕೇಂದ್ರ ಸರ್ಕಾರವನ್ನು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್ಜಿಟಿ) ತರಾಟೆಗೆ ತೆಗೆದುಕೊಂಡಿದೆ. ಅಂತರ್ಜಲಕ್ಕೆ ಸಂಬಂಧಿಸಿ ನಿಶ್ಚಿತ ಸಮಯ ಮಿತಿಯೊಳಗಿನ ಕಾರ್ಯಯೋಜನೆ ರೂಪಿಸಬೇಕಾದ ಅವಶ್ಯಕತೆ ಇದೆ. ಅದೇ ರೀತಿ, ಅದರ ಮೇಲೆ ನಿಗಾ ಕೂಡ ಇರಿಸಬೇಕಾದ್ದು ಅಗತ್ಯ ಎಂದು ಎನ್ಜಿಟಿ ಹೇಳಿದೆ. ಎನ್ಜಿಟಿ ಚೇರ್ಪರ್ಸನ್ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ಈ ಸಂಬಂಧ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಜಲಶಕ್ತಿ ಸಚಿವಾಲಯ ಮತ್ತು ದೆಹಲಿ ಜಲ … Continue reading ಅಂತರ್ಜಲ ಪೋಲು ತಡೆಯಲು ಸರಿಯಾದ ಕ್ರಮವೇಕೆ ತಗೊಂಡಿಲ್ಲ: ಕೇಂದ್ರವನ್ನು ತರಾಟೆಗೆ ತಗೊಂಡ ಎನ್ಜಿಟಿ
Copy and paste this URL into your WordPress site to embed
Copy and paste this code into your site to embed