ಭಯೋತ್ಪಾದಕ ಕೃತ್ಯಕ್ಕೆ ಹವಾಲಾ ಹಣ ಬಳಕೆ ಆರೋಪ: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ NIA ದಾಳಿ
ಮಂಗಳೂರು: ಸ್ಥಳೀಯ ಪೊಲೀಸ್ ಅಧಿಕಾರಿಗಳ ನೆರವು ಪಡೆದು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಾಳಿ ಮಾಡಿದೆ. ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ತಾಲೂಕಿನ 16 ಕಡೆಗಳಲ್ಲಿ ಎನ್ಐಎ ಕಾರ್ಯಾಚರಣೆ ನಡೆಸುತ್ತಿದೆ. ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ ಈ ದಾಳಿ ನಡೆದಿದೆ ಎಂಬ ಮಾಹಿತಿ ತಿಳಿದುಬಂದಿದೆ. ಇದನ್ನೂ ಓದಿ: 2 ಗ್ಯಾರಂಟಿ ಬೇಷರತ್ ಜಾರಿ; ಎಲ್ರಿಗೂ 200 ಯುನಿಟ್ ಕರೆಂಟ್, ಸ್ತ್ರೀಯರಿಗೆ ಉಚಿತ ಬಸ್ ಟಿಕೆಟ್ … Continue reading ಭಯೋತ್ಪಾದಕ ಕೃತ್ಯಕ್ಕೆ ಹವಾಲಾ ಹಣ ಬಳಕೆ ಆರೋಪ: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ NIA ದಾಳಿ
Copy and paste this URL into your WordPress site to embed
Copy and paste this code into your site to embed