ಭಯೋತ್ಪಾದಕ ಕೃತ್ಯಕ್ಕೆ ಹವಾಲಾ ಹಣ ಬಳಕೆ ಆರೋಪ: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ NIA ದಾಳಿ

ಮಂಗಳೂರು: ಸ್ಥಳೀಯ ಪೊಲೀಸ್​ ಅಧಿಕಾರಿಗಳ ನೆರವು ಪಡೆದು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ದಾಳಿ ಮಾಡಿದೆ. ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ತಾಲೂಕಿನ 16 ಕಡೆಗಳಲ್ಲಿ ಎನ್​ಐಎ ಕಾರ್ಯಾಚರಣೆ ನಡೆಸುತ್ತಿದೆ. ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ ಈ ದಾಳಿ ನಡೆದಿದೆ ಎಂಬ ಮಾಹಿತಿ ತಿಳಿದುಬಂದಿದೆ. ಇದನ್ನೂ ಓದಿ: 2 ಗ್ಯಾರಂಟಿ ಬೇಷರತ್ ಜಾರಿ; ಎಲ್ರಿಗೂ 200 ಯುನಿಟ್ ಕರೆಂಟ್, ಸ್ತ್ರೀಯರಿಗೆ ಉಚಿತ ಬಸ್ ಟಿಕೆಟ್ … Continue reading ಭಯೋತ್ಪಾದಕ ಕೃತ್ಯಕ್ಕೆ ಹವಾಲಾ ಹಣ ಬಳಕೆ ಆರೋಪ: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ NIA ದಾಳಿ