ಎನ್‌ಐಎ ತಂಡ ಆಗಮನ ಸಾಧ್ಯತೆ

vijayanagara pallavi

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿನ ಉಗ್ರರ ಕೃತ್ಯಕ್ಕೆ ಸಂಬಂಧಿಸಿ ನಮ್ಮ ಮನೆಗೆ ಎನ್‌ಐಎ(ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳ ತಂಡ ಭೇಟಿ ನೀಡಲಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ವಿಜಯನಗರದ ಮಂಜುನಾಥ ರಾವ್ ಪತ್ನಿ ಪಲ್ಲವಿ ಹೇಳಿದರು.

blank

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಬ್ಬರು ಪೊಲೀಸರು ಮನೆಗೆ ಬಂದು ಎನ್‌ಐಎ ತಂಡ ಬರುವುದಾಗಿ ತಿಳಿಸಿದ್ದಾರೆ. ಆದರೆ ಎಷ್ಟೊತ್ತಿಗೆ ಬರುತ್ತಾರೆಂಬ ಮಾಹಿತಿ ತಿಳಿಸಿಲ್ಲ ಎಂದರು.
ಉಗ್ರಗಾಮಿಗಳು ತೆರಳುವಾಗ ನಾನು ಹಮೇ ಭಿ ಮಾರ್ ದೋ ಎಂದು ಹೇಳಿದೆ. ಆಗ ನನ್ನ ಮಗ ಅವರ ಬಳಿ ಕುತ್ತೆ ಹಮೇ ಮಾರೋ ಎಂದು ಹೇಳಿದ್ದು ನಿಜ. ಇದನ್ನು ನಿಜ ಎಂದು ಸಾಬೀತುಪಡಿಸಲು ನಾನು ವಿಡಿಯೋ ಮಾಡಬೇಕಿತ್ತು ಅಷ್ಟೇ ಎಂದು ಬೇಸರ ವ್ಯಕ್ತಪಡಿಸಿದರು. ಈಗಾಗಲೇ ಹಲವಾರು ನೆಗೆಟಿವ್ ಕಾಮೆಂಟ್ಸ್‌ಗಳು ವಿನಾಕಾರಣ ಬಂದಿವೆ ಎಂದು ಮೌನಕ್ಕೆ ಜಾರಿದರು.

Share This Article

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…