More

    ಉಗ್ರರೊಂದಿಗೆ ತೀರ್ಥಹಳ್ಳಿಯ ಯುವಕರಿಬ್ಬರ ಸಂಪರ್ಕ? ಎನ್​ಐಎ ಅಧಿಕಾರಿಗಳು ಭೇಟಿ

    ಶಿವಮೊಗ್ಗ: ತೀರ್ಥಹಳ್ಳಿಯ ಯುವಕರಿಬ್ಬರು ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಶಂಕೆ‌ ವ್ಯಕ್ತವಾಗಿದ್ದು, ತೀರ್ಥಹಳ್ಳಿಗೆ ಎನ್​ಐಎ ಅಧಿಕಾರಿಗಳು ಭೇಟಿ ನೀಡಿದ್ದಾರೆ.

    ಸ್ಯಾಟಲೈಟ್ ಫೋನ್ ಬಳಕೆಯ ಹಿನ್ನೆಲೆಯಲ್ಲಿ ಕಳೆದ ವರ್ಷ ಮಾರ್ಚ್​ನಲ್ಲಿ ತೀರ್ಥಹಳ್ಳಿ ತಾಲೂಕಿನಾದ್ಯಂತ ಎನ್​ಐಎ ಕೂಬಿಂಗ್ ನಡೆಸಿತ್ತು. ಈ ವೇಳೆ ತೀರ್ಥಹಳ್ಳಿಯ ಯುವಕರಿಬ್ಬರು ಉಗ್ರರೊಂದಿಗೆ ಸಂಪರ್ಕ ಹೊಂದಿರುವುದು ದೃಢಪಟ್ಟಿತ್ತು. ಅಷ್ಟರಲ್ಲಿ ಯುವಕರು ನಾಪತ್ತೆಯಾಗಿದ್ದರು.

    ಕಳೆದ‌ ವರ್ಷ ಮಾ.19 ರಂದು ಎನ್​ಐಎ ಅಧಿಕಾರಿಗಳು ತೀರ್ಥಹಳ್ಳಿಯ ಯುವಕರ ಮನೆಗೆ ಬಂದು ವಿಚಾರಣೆ ನಡೆಸಿದ್ದರು. ಇದೀಗ ಹೆಚ್ಚಿನ ತನಿಖೆಗಾಗಿ ಮತ್ತೆ ಯುವಕರ ಮನೆಗೆ ಭೇಟಿ ನೀಡಿರುವ ಎನ್​ಐಎ ಅಧಿಕಾರಿಗಳ ತಂಡ, ತಲೆಮರೆಸಿಕೊಂಡಿರುವ ಯುವಕರು ಕುಟುಂಬದೊಂದಿಗೆ ಸಂಪರ್ಕ ಸಾಧಿಸಿದ್ದಾರೆಯೇ ಎಂದು ತನಿಖೆ ನಡೆಸಿದ್ದಾರೆ.

    ನಾನು 20 ವರ್ಷ ಕಾಂಗ್ರೆಸ್​ನಲ್ಲೇ ಇದ್ದೆ, ಜಾರಕಿಹೊಳಿ ಸಿಡಿ ಮಾಡಿದ್ದೇ ಕಾಂಗ್ರೆಸ್​: ಸಚಿವರ ಸ್ಫೋಟಕ ಹೇಳಿಕೆ

    ಅಕ್ಕನ ಕಣ್ಣೆದುರಲ್ಲೇ ಭಾವನ ಕಿವಿ ಕಚ್ಚಿ ತುಂಡರಿಸಿದ ಬಾಮೈದುನ!

    ಸೊಸೆಯನ್ನ ಕೊಂದು ಮಾವ ಆತ್ಮಹತ್ಯೆ! ಊಟಕ್ಕೆ ಬಂದ ಮಗನಿಗೆ ಕಾದಿತ್ತು ಆಘಾತ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts