More

    ನಿಧಿ ಆಪ್ ನಿಕಟ್ ಕಾರ್ಯಕ್ರಮ

    ಹುಬ್ಬಳ್ಳಿ : ಇಲ್ಲಿನ ಕ್ಷೇತ್ರಿಯ ಭವಿಷ್ಯನಿಧಿ ಕಾರ್ಯಾಲಯದ ವತಿಯಿಂದ ಮೇ 27ರಂದು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ ನಿಕಟ್ ಕಾರ್ಯಕ್ರಮವನ್ನು ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಲಾಗಿದೆ.

    ಹಾವೇರಿ ಸಂಗೂರಿನ ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ, ಹುಬ್ಬಳ್ಳಿ ದೇಶಪಾಂಡೆ ನಗರದ ಎನ್​ಎಲ್​ಇ ಸೋಸೈಟಿಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಗದಗನ ಜೆಟಿವಿಪಿಎಸ್ ಬಸವೇಶ್ವರ ಕಲಾ, ವಾಣೀಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ, ಬೆಳಗಾವಿಯ ದೇಸೂರು ಹ್ಯಾಟ್ಸನ್ ಆಗ್ರೋ ಪ್ರಾಡಕ್ಟ್ ್ಸ ಹಾಗೂ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಶ್ರೀ ಮಾರಿಕಾಂಬಾ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

    ಸಂಬಂಧಿಸಿದ ಪಿಂಚಣಿದಾರರು, ಚಂದಾದಾರರು, ಉದ್ಯೋಗದಾತರು ಹಾಗೂ ಕಾರ್ವಿುಕ ಸಂಘಟನೆಯವರು ಪಾಲ್ಗೊಳ್ಳುವಂತೆ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಕೋರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts