More

    ದ.ಕ.ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಆಗಸ್ಟ್ 4ರವರೆಗೆ ವಿಸ್ತರಣೆ

    ಮಂಗಳೂರು: ಸರಣಿ ಕೊಲೆಗಳ ಹಿನ್ನೆಲೆಯಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದ.ಕ.ಜಿಲ್ಲೆಯಲ್ಲಿ ಹೇರಲಾಗಿದ್ದ ರಾತ್ರಿ ನಿರ್ಬಂಧವನ್ನು ಇನ್ನೂ ಎರಡು ದಿನಗಳ ಕಾಲ (ಆಗಸ್ಟ್ 4ರವರೆಗೆ )ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಮಂಗಳವಾರ ಆದೇಶ ಹೊರಡಿಸಿದ್ದಾರೆ.

    ಬೆಳ್ಳಗ್ಗೆ 6ರಿಂದ ಸಂಜೆ 6 ಗಂಟೆವರೆಗಷ್ಟೇ ಅಂಗಡಿ ಮುಂಗಟ್ಟುಗಳು ತೆರೆಯಬಹುದು. ನಿರ್ಬಂಧ ಆಜ್ಞೆ ಮದ್ಯದ ಅಂಗಡಿಗಳಿಗೂ ಅನ್ವಯ. ನಿಷೇಧಿತ ಅವಧಿಯಲ್ಲಿ ಅನವಶ್ಯಕ ಓಡಾಟ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts