ರಾಜ್ಯದಲ್ಲಿ ಇನ್ನೂ ಎರಡು ವಾರ ನೈಟ್​ ಕರ್ಫ್ಯೂ; ಕರೊನಾ ಆತಂಕ ಹೆಚ್ಚಳ, ಮತ್ತಷ್ಟು ಕಟ್ಟುನಿಟ್ಟು…

blank

ಬೆಂಗಳೂರು: ಕೇರಳದಲ್ಲಿ ಕರೊನಾ ಸೋಂಕು ಸ್ಫೋಟ, ಮೂರನೇ ಅಲೆ ಪ್ರವೇಶದ ಸಾಧ್ಯತೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯವ್ಯಾಪಿ ಮತ್ತೆ ಎರಡು ವಾರಗಳ ಕಾಲ ರಾತ್ರಿ ಕರ್ಫ್ಯೂ ವಿಸ್ತರಿಸಲು ನಿರ್ಧರಿಸಲಾಗಿದೆ.

ಕರೊನಾತಂಕದ ಹಿನ್ನೆಲೆಯಲ್ಲಿ ಈ ಹಿಂದೆಯೇ ವಿಸ್ತರಣೆ ಮಾಡಿ ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂ ಆಗಸ್ಟ್ 2ಕ್ಕೆ ಮುಗಿಯಲಿದೆ. ಆದರೆ ಈ ನಡುವೆ ಗಡಿ ಪ್ರದೇಶಗಳಲ್ಲಿ ಕರೊನಾ ಸೋಂಕು ಹೆಚ್ಚಳದ ಭೀತಿ ಆವರಿಸಿರುವುದರಿಂದ ಇನ್ನು ಎರಡು ವಾರಗಳ ಕಾಲ ರಾತ್ರಿ ಕರ್ಫ್ಯೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಚಿತ್ರಮಂದಿರಗಳಿಗೆ ಶೇ.50 ಆಸನ ಭರ್ತಿ ಅನುಮತಿ, ಪಬ್‌ಗಳಿಗೆ ಅವಕಾಶ ಇಲ್ಲದಿರುವುದು ಸೇರಿ ಈ ನೈಟ್​ ಕರ್ಫ್ಯೂ ಮುಂದುವರಿಯಲಿದೆ. ರಾತ್ರಿ ಹತ್ತರಿಂದ ಬೆಳಗಿನ ಜಾವ ಐದರ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಈ ಸಂಬಂಧ ನಾಳೆ ಪರಿಷ್ಕೃತ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಕರೊನಾ ತಡೆಗೆ ಬಿಗಿಕ್ರಮ ಕೈಗೊಂಡ ಸಿಎಂ; ವಿಡಿಯೋ ಕಾನ್ಫರೆನ್ಸ್​ ಮೂಲಕ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

‘ತಂದೆಗೆ ಒಳ್ಳೆಯ ಮಗಳಾಗಲಿಲ್ಲ, ಗಂಡನಿಗೆ ತಕ್ಕ ಹೆಂಡತಿಯಾಗಲಿಲ್ಲ..’: ಮೋಹನಕುಮಾರಿ ಇನ್ನಿಲ್ಲ…

Share This Article

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…

ಜಗತ್ತಿನ ಈ 5 ಜನರ ಮುಂದೆ ಯಾವಾಗಲೂ ಮೌನವಾಗಿರಬೇಕಂತೆ! ಚಾಣಕ್ಯ ನೀತಿ ಬಗ್ಗೆ ತಿಳಿಯಿರಿ | Chanakya Niti

Chanakya Niti : ಚಾಣಕ್ಯ ಎಂದ ಕ್ಷಣ ಕಣ್ಣ ಮುಂದೆ ಬರುವುದೆ ಚಾಣಕ್ಷ್ಯತನ, ಬುದ್ಧಿವಂತಿಕೆ. ಹಾಗಾಗಿ,…

ಮಾವಿನಹಣ್ಣು ತಿಂದು ಈಸಿಯಾಗಿ ದೇಹದ ತೂಕ ಇಳಿಸಬಹುದು! ಹೊಸ ಅಧ್ಯಯನ.. mango

mango: ತೂಕ ಇಳಿಸಿಕೊಳ್ಳಲು ಬಯಸುವ ಜನರು ಹೆಚ್ಚಾಗಿ ಮಾವಿನಹಣ್ಣನ್ನು ತಪ್ಪಿಸುತ್ತಾರೆ. ಆದರೆ ಇತ್ತೀಚಿನ ಅಧ್ಯಯನವು ತೂಕ…